Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸತ್ತವರಿಗೆ ಪರಿಹಾರವಿಲ್ಲ, ಇದ್ದವರಿಗೆ ಸಂಬಳವಿಲ್ಲ: ಕರ್ನಾಟಕ ಸಾರಿಗೆ ಸಂಸ್ಥೆಗಳ ಬಣ್ಣ ಬಯಲು!

    Source: HOSADIGANTHA

    25 Feb 2026, 03:13 AM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯದ ಸಾರಿಗೆ ಸಂಸ್ಥೆಗಳಾದ KSRTC, BMTC, NWKRTC ಮತ್ತು KKRTC ಗಳು ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವುದು ಈಗ ಅಧಿಕೃತವಾಗಿ ಬಹಿರಂಗವಾಗಿದೆ. ಕೋವಿಡ್ ಸಮಯದಲ್ಲಿ ಮೃತಪಟ್ಟ ಸಿಬ್ಬಂದಿಗೆ ಪರಿಹಾರ ನೀಡುವ ಕುರಿತು ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ, “ಸಿಬ್ಬಂದಿಗೆ ವೇತನ ನೀಡುವುದೇ ನಮಗೆ ಕಷ್ಟವಾಗಿದೆ” ಎಂದು ನಿಗಮಗಳ ಪರ ವಕೀಲರೇ ಹೈಕೋರ್ಟ್ ಮುಂದೆ ಒಪ್ಪಿಕೊಂಡಿದ್ದಾರೆ. ದಾವಣಗೆರೆಯ ತಾಹಿರ್ ಹುಸೇನ್ ಎಂಬುವವರು ಸಲ್ಲಿಸಿದ್ದ ಅರ್ಜಿಯ ಪ್ರಕಾರ, ಕೋವಿಡ್ ಸಂದರ್ಭದಲ್ಲಿ ಕರ್ತವ್ಯ ನಿರ್ವಹಿಸುತ್ತಾ […] The post ಸತ್ತವರಿಗೆ ಪರಿಹಾರವಿಲ್ಲ, ಇದ್ದವರಿಗೆ ಸಂಬಳವಿಲ್ಲ: ಕರ್ನಾಟಕ ಸಾರಿಗೆ ಸಂಸ್ಥೆಗಳ ಬಣ್ಣ ಬಯಲು! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    HYGINE | ಎಲ್ಲರೂ ಪಾಲಿಸಲೇಬೇಕಾದ ಬಾತ್‌ರೂಮ್‌ ನಿಯಮಗಳಿವು! ಮಿಸ್‌ ಮಾಡೋ ಹಾಗೇ ಇಲ್ಲ
    Next Article
    ಕಾನೂನು ಪದವೀಧರರಿಗೆ ಪ್ರೋತ್ಸಾಹ ಧನ | ಅರ್ಜಿ ಅಹ್ವಾನ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment