Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮೂವರು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ;

    Source: Nudikarnataka

    24 Feb 2026, 11:16 PM
    1 week ago

    “ಕೆಲವು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳು (ಎಎಜಿ), ಅಡ್ವೊಕೇಟ್‌ ಜನರಲ್‌ (ಎಜಿ) ಕಚೇರಿಯನ್ನು ನಿಯಂತ್ರಿಸುತ್ತಿದ್ದು, ರಾಜ್ಯ ಸರ್ಕಾರದ ಹಿತಾಸಕ್ತಿಗೆ ವಿರುದ್ಧವಾಗಿ ಕೆಲಸ ಮಾಡುತ್ತಿದ್ದಾರೆ” ಎಂದು ಆರೋಪಿಸಿ ರಾಜ್ಯ ಸರ್ಕಾರಕ್ಕೆ ಬಹಿರಂಗ ಪತ್ರ ಬರೆದಿದ್ದ ಎನ್‌ ದೇವದಾಸ್‌ ಸೇರಿದಂತೆ ಮೂವರು ಹೆಚ್ಚುವರಿ ಅಡ್ವೊಕೇಟ್‌ಗಳನ್ನು ರಾಜ್ಯ ಸರ್ಕಾರ ತಕ್ಷಣದಿಂದ ಜಾರಿಗೆ ಬರುವಂತೆ ಬಿಡುಗಡೆಗೊಳಿಸಿದೆ. ಎಎಜಿಗಳಾದ ಸಿ ಎಸ್‌ ಪ್ರದೀಪ್‌, ಸಂತೋಷ್‌ ಎಸ್.‌ ಗೋಗಿ ಮತ್ತು ಎನ್‌ ದೇವದಾಸ್‌ ಅವರನ್ನು ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದ್ದು, ಅವರ ಸ್ಥಾನಗಳಿಗೆ ಕ್ರಮವಾಗಿ ಪ್ರದೀಪ್‌ ಗಾವಂಕರ್‌, ತಾರಾನಾಥ್‌ […] The post ಮೂವರು ಹೆಚ್ಚುವರಿ ಅಡ್ವೊಕೇಟ್‌ ಜನರಲ್‌ಗಳನ್ನು ಸೇವೆಯಿಂದ ಬಿಡುಗಡೆಗೊಳಿಸಿದ ರಾಜ್ಯ ಸರ್ಕಾರ; appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಜ್ಞಾನಕ್ಕೆ ವಯಸ್ಸಿಲ್ಲ!: ಎಂ.ಎ ಮರಾಠಿಯಲ್ಲಿ ಚಿನ್ನದ ಪದಕ ಗೆದ್ದ 78ರ ಹರೆಯದ ವೃದ್ಧೆ
    Next Article
    ಸಣ್ಣ ನೀರಾವರಿ ಮತ್ತು ಅಂತರ್ಜಲ ಅಭಿವೃದ್ಧಿ ಇಲಾಖೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment