Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಿಮ್ಮ ಮೇಲೆ ನಂಬಿಕೆ ಇಡಿ,ಕಠಿಣ ಸತ್ಯ ಎದುರಿಸಿ ಅವಕಾಶ ಸೃಷ್ಟಿಸಿಕೊಳ್ಳಬೇಕು : ಸೈಯದ್ ಖಾಲಿದ್ ಅಹ್ಮದ್ ಕರೆ

    Source: Dinamana

    24 Feb 2026, 11:15 PM
    1 week ago

    ದಾವಣಗೆರೆ : ನಿಮ್ಮ ಮೇಲೆ ನೀವು ನಂಬಿಕೆ ಇಡಿ. ಕಠಿಣ ಸತ್ಯಗಳನ್ನು ಎದುರಿಸಿ, ನಿಸ್ವಾರ್ಥ ಸೇವೆಯ ಮೂಲಕ ದೇಶದ ಏಕತೆ ಮತ್ತು ಪ್ರಗತಿಗೆ ಶ್ರಮಿಸಬೇಕು. ನಮ್ಮ ಆಲೋಚನೆಗಳೇ ನಮ್ಮನ್ನು ರೂಪಿಸುತ್ತವೆ. ಸಕಾರಾತ್ಮಕ ಚಿಂತನೆಯೊಂದಿಗೆ ಭವಿಷ್ಯ ಕನಸು ಕಾಣಬೇಕು. ಇದೇ ರೀತಿಯಲ್ಲಿ ಸವಾಲುಗಳನ್ನು ಎದುರಿಸಿ ಅವಕಾಶಗಳನ್ನು ಸೃಷ್ಟಿಸಿಕೊಳ್ಳುವಂತಾಗಬೇಕು ಎಂದು ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರು ಪ್ರತಿಪಾದಿಸಿದರು. ನಗರದ ಹಳೇ ದಾವಣಗೆರೆಯ ಮಿಲ್ಲತ್ ಅಡಿಟೋರಿಯಂನಲ್ಲಿ ಏರ್ಪಡಿಸಲಾಗಿದ್ದ ಯುವ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    AI ಶೃಂಗಸಭೆ: ಸಮೀಟ್‌ನಿಂದ ಬಿಲ್ ಗೇಟ್ಸ್ ಹಿಂದೆ ಸರಿದಿದ್ದೇಕೆ ?
    Next Article
    ಖಾಲಿ ಇರುವ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳಿಗೆ ಅರ್ಜಿ ಆಹ್ವಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment