Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೂದನೂರು ಉತ್ಸವ | ರಂಗೋಲಿ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನ ಘೋಷಿಸಿದ ಡಿ.ಕ.ಶಿವಕುಮಾರ್

    Source: Nudikarnataka

    25 Feb 2026, 10:02 AM
    1 week ago

    ಮಂಡ್ಯ ವಿಧಾನಸಭಾ ಕ್ಷೇತ್ರದಲ್ಲಿ ನಡೆಯುತ್ತಿರುವ ‘ಬೂದನೂರು ಉತ್ಸವ’ದ ಅಂಗವಾಗಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್ ಗಣಿಗ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ಮಹಿಳೆಯರ ಪ್ರತಿಭೆಯನ್ನು ಗುರುತಿಸಿ ಪ್ರೋತ್ಸಾಹಿಸಲು ವಿಶೇಷ ರಂಗೋಲಿ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನಗಳನ್ನು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಕರ್ನಾಟಕ ಸರ್ಕಾರದ ‘ಪಂಚ ಗ್ಯಾರಂಟಿ’ ಯೋಜನೆಗಳ ಕುರಿತು ರಂಗೋಲಿಯಲ್ಲಿ ಅತ್ಯುತ್ತಮ ಚಿತ್ರ ಬಿಡಿಸಿದ ಮಹಿಳೆಯರಿಗೆ ಸನ್ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ವೈಯಕ್ತಿಕವಾಗಿ ಈ ಕೆಳಗಿನಂತೆ ನಗದು ಬಹುಮಾನಗಳನ್ನು ಘೋಷಿಸಿದ್ದಾರೆ: ಘೋಷಿತ […] The post ಬೂದನೂರು ಉತ್ಸವ | ರಂಗೋಲಿ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನ ಘೋಷಿಸಿದ ಡಿ.ಕ.ಶಿವಕುಮಾರ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    CRIME : ನಕಲಿ ಚಿನ್ನ ಇಟ್ಟು ಅಸಲಿ ಚಿನ್ನ ಕಳ್ಳತನ – ಚಾಲಕಿ ಮಹಿಳೆ ಅಂದರ್.!
    Next Article
    ವಿಶ್ವಕರ್ಮ ಸಮಾಜಕ್ಕಾಗಿ ಶ್ರಮಿಸಿದ್ದ ಪಿ. ಸಿದ್ದಚಾರ್ ನಿಧನ: ಕೆ. ಪಿ. ನಂಜುಂಡಿ ಸಂತಾಪ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment