Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವಿಶ್ವಕರ್ಮ ಸಮಾಜಕ್ಕಾಗಿ ಶ್ರಮಿಸಿದ್ದ ಪಿ. ಸಿದ್ದಚಾರ್ ನಿಧನ: ಕೆ. ಪಿ. ನಂಜುಂಡಿ ಸಂತಾಪ

    Source: just kannada

    20 Feb 2026, 02:22 PM
    2 weeks ago

    ಮೈಸೂರು,ಫೆಬ್ರವರಿ,19,2026 (www.justkannada.in): ವಿಶ್ವಕರ್ಮ ಸಮಾಜದ ಸಂಘಟನೆ, ಉಳುವಿಗಾಗಿ  ಶ್ರಮಿಸಿದ್ದ ಮೈಸೂರು ಜಿಲ್ಲೆಯ ಜೆಪಿ ನಗರದ ನಿವಾಸಿ ಪಿ. ಸಿದ್ದಚಾರ್(75) ನಿಧನರಾಗಿದ್ದು ಕಾಂಗ್ರೆಸ್ ಮುಖಂಡ ಹಾಗೂ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಅಧ್ಯಕ್ಷ ಕೆ. ಪಿ. ನಂಜುಂಡಿ ಸಂತಾಪ ಸೂಚಿಸಿದ್ದಾರೆ. ಮೃತ ಸಿದ್ಧಚಾರ್ ಅವರು ಇಬ್ಬರು ಗಂಡು ಮಕ್ಕಳು  ಇಬ್ಬರು ಹೆಣ್ಣುಮಕ್ಕಳು, ಪತ್ನಿ ಹಾಗೂ ಮೊಮ್ಮೊಕ್ಕಳನ್ನು ಅಗಲಿದ್ದಾರೆ.  ಕೆ. ಪಿ. ನಂಜುಂಡಿ ವಿಶ್ವಕರ್ಮ  ಅವರ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ನಗರಧ್ಯಕ್ಷರಾಗಿ ಇವರು ಕಳೆದ 25 ವರ್ಷ ಸಕ್ರಿಯ […] The post ವಿಶ್ವಕರ್ಮ ಸಮಾಜಕ್ಕಾಗಿ ಶ್ರಮಿಸಿದ್ದ ಪಿ. ಸಿದ್ದಚಾರ್ ನಿಧನ: ಕೆ. ಪಿ. ನಂಜುಂಡಿ ಸಂತಾಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಬೂದನೂರು ಉತ್ಸವ | ರಂಗೋಲಿ ಸ್ಪರ್ಧಾ ವಿಜೇತರಿಗೆ ಆಕರ್ಷಕ ಬಹುಮಾನ ಘೋಷಿಸಿದ ಡಿ.ಕ.ಶಿವಕುಮಾರ್
    Next Article
    ಈ ಪ್ರದೇಶದಲ್ಲಿ ನಡೆಯುವ ಜಾತ್ರೆಯಲ್ಲಿ ಬೆತ್ತಲೆ ಸೇವೆ ನಿಷೇಧ, ಡಿಸಿ ಆದೇಶ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment