Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಬೇರೆ ರಾಜ್ಯದ ಚುನಾವಣೆಗಾಗಿ ಕರ್ನಾಟಕದಲ್ಲಿ ಲೂಟಿ: ಸರ್ಕಾರದ ವಿರುದ್ದ ರಾಧಾಮೋಹನ್ ದಾಸ್ ಆರೋಪ

    Source: just kannada

    24 Feb 2026, 03:18 PM
    1 week ago

    ಬೆಂಗಳೂರು,ಫೆಬ್ರವರಿ,19,2026 (www.justkannada.in):  ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಬೇರೆ ರಾಜ್ಯಗಳ ಚುನಾವಣೆಗಳಿಗೆ ಕರ್ನಾಟಕದಿಂದಲೇ ಹಣ ರವಾನೆಯಾಗುತ್ತಿದೆ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ರಾಧಾಮೋಹನ್ ದಾಸ್ ಆರೋಪಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ರಾಧಾಮೋಹನ್ ದಾಸ್,  ಈ ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಲೂಟಿ ಮಾಡುತ್ತಿದೆ. ಈ ಸರ್ಕಾರದಿಂದ ಜನ ಬೇಸತ್ತು ಹೋಗಿದ್ದಾರೆ. 2023ರಲ್ಲಿ ನಮ್ಮ ಕೆಲವು ತಪ್ಪುಗಳಿಂದ ಕಡಿಮೆ ಸೀಟು ಬಂದವು.  ರಾಜ್ಯದಲ್ಲಿ […] The post ಬೇರೆ ರಾಜ್ಯದ ಚುನಾವಣೆಗಾಗಿ ಕರ್ನಾಟಕದಲ್ಲಿ ಲೂಟಿ: ಸರ್ಕಾರದ ವಿರುದ್ದ ರಾಧಾಮೋಹನ್ ದಾಸ್ ಆರೋಪ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌
    Next Article
    1 ವಾರದ ಹಿಂದೆ ಮನೆಗೆ ಸೇರಿಕೊಂಡಿದ್ದ ನಾಗರ ಹಾವು ಇಂದು ರೆಸ್ಕ್ಯೂ, ಕಾರ್ಯಾಚರಣೆ ಹೇಗಿತ್ತು ಗೊತ್ತಾ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment