Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಾಜ್ಯ ಗುತ್ತಿಗೆದಾರರ ಬಾಕಿ ಹಣಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಎಚ್ಚರಿಕೆ

    Source: HOSADIGANTHA

    24 Feb 2026, 06:26 PM
    1 week ago

    ಹೊಸದಿಗಂತ ವರದಿ ಹುಬ್ಬಳ್ಳಿ: ರಾಜ್ಯದ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ 37,000 ಕೋಟಿಯನ್ನು ಸರ್ಕಾರ ಏಕಕಂತಿನಲ್ಲಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಮಾ. 6 ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಧಾರವಾಡ ಜಿಲ್ಲೆವೊಂದರಲ್ಲಿ 1400 ಕೋಟಿ ಬಿಲ್ ಬಾಕಿ ಇದೆ. ಮೂರು ವರ್ಷಗಳಿಂದ ಕಾಮಗಾರಿ ನಡೆಸಿದ ಗುತ್ತಿಗೆದಾರರು ಚಿನ್ನಾಭರಣ, ಮನೆ, ಆಸ್ತಿಗಳನ್ನು ಅಡವಿಟ್ಟು ಸಂಕಷ್ಟಕ್ಕೆ […] The post ರಾಜ್ಯ ಗುತ್ತಿಗೆದಾರರ ಬಾಕಿ ಹಣಕ್ಕೆ ಆಗ್ರಹಿಸಿ ಬೆಂಗಳೂರಿನಲ್ಲಿ ಬೃಹತ್‌ ಪ್ರತಿಭಟನೆ ಎಚ್ಚರಿಕೆ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಟ್ರೆಂಡ್ ಆಗ್ತಿದೆ ಕಡಲ್ ಥೆರಪಿ: ಹೀಗಂದ್ರೇನು? ಇದ್ರಿಂದ ಏನು ಲಾಭ ಇದೆ?
    Next Article
    BENGALURU : ಎಐ ಆಧಾರಿತ ಉದ್ಯೋಗ : ಬೆಂಗಳೂರಿಗೆ ಅಗ್ರಸ್ಥಾನ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment