Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಚಿನ್ನ ಅಡವಿಟ್ಟಿದ್ದ ಜನರಿಗೆ ವಂಚಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್

    Source: just kannada

    24 Feb 2026, 11:30 PM
    1 week ago

    ಮೈಸೂರು,ಫೆಬ್ರವರಿ,19,2026 (www.justkannada.in): ಜನರು ಅಡವಿಟ್ಟ ಚಿನ್ನದ ಕೊಂಡಿಗಳನ್ನ ಕರಗಿಸಿ ವಂಚನೆ ಮಾಡಿ ವಿದೇಶದಲ್ಲಿ ತಲೆಮರಿಸಿಕೊಂಡಿದ್ದ ಚಿನ್ನಾಭರಣ ಮೌಲ್ಯಮಾಪಕನನ್ನು ವಿಜಯನಗರ ಠಾಣಾ ಪೊಲೀಸರು ಕೊನೆಗೂ ಬಂಧಿಸಿದ್ದಾರೆ. ಮೈಸೂರಿನ ಗೋಕುಲಂ ಮೂರನೇ ಹಂತದ ನಿವಾಸಿ ಚಿನ್ನಾಭರಣ ಮೌಲ್ಯಮಾಪಕ ಎಂ.ಅಶ್ವಿನ್ ಕುಮಾರ್ ಬಂಧಿತ ಆರೋಪಿ. ಈತ ಬ್ಯಾಂಕಾಂಕ್ ನಲ್ಲಿ ತಲೆ ಮರೆಸಿಕೊಂಡಿದ್ದ ಎನ್ನಲಾಗಿದ್ದು ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬರುತ್ತಿದ್ದಂತೆ ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ಕೆನರಾ ಬ್ಯಾಂಕಿನಲ್ಲಿ ಗಿರವಿ ಇಟ್ಟ ಚಿನ್ನಾಭರಣ ತೂಕದಲ್ಲಿ ವ್ಯತ್ಯಾಸವಾಗಿತ್ತು. ಅಡವಿಟ್ಟ ಚಿನ್ನದ ಕೊಂಡಿಗಳನ್ನ ಕರಗಿಸಿ ಮೌಲ್ಯಮಾಪಕ ಎಂ.ಅಶ್ವಿನ್ […] The post ಚಿನ್ನ ಅಡವಿಟ್ಟಿದ್ದ ಜನರಿಗೆ ವಂಚಿಸಿ ವಿದೇಶದಲ್ಲಿ ತಲೆ ಮರೆಸಿಕೊಂಡಿದ್ದ ಆರೋಪಿ ಅರೆಸ್ಟ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | ಫೆ.21ಕ್ಕೆ ಸಾಯಿ ಸಂಗೀತೋತ್ಸವ ಕಾರ್‍ಯಕ್ರಮ
    Next Article
    ಮೈಸೂರು ಅರಣ್ಯ ಭವನಕ್ಕೆ ರೈತಮುಖಂಡರಿಂದ ಮುತ್ತಿಗೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment