Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮನುಷ್ಯನ ಉಜ್ವಲ ಭವಿಷ್ಯ ಶಿಕ್ಷಣದಿಂದ ಮಾತ್ರ ಸಾಧ್ಯ : ಮಲ್ಲಿಕಾರ್ಜುನ್

    Source: Nudikarnataka

    25 Feb 2026, 11:34 AM
    1 week ago

    ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ವೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಉತ್ತಮವಾದ ವ್ಯಕ್ತಿತ್ವದಿಂದ ಬದುಕು ಸುಂದರವಾಗುತ್ತದೆ. ವೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರಿತ್ರೆಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಸಮಾಜ ಸೇವಕ ಆರ್.ಟಿ.ಓ ಮಲ್ಲಿಕಾರ್ಜುನ್ ತಿಳಿಸಿದರು. ಕೆ.ಆರ್.ಪೇಟೆ ತಾಲ್ಲೂಕಿನ ಅಕ್ಕಿಹೆಬ್ಬಾಳು ಹೋಬಳಿಯ ಜೈನಹಳ್ಳಿಯ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಯಲ್ಲಿ ಆಯೋಜಿಸಿದ್ದ ಶಾರದಾ ಪೂಜೆ ಹಾಗೂ ಎಸ್.ಎಸ್‌.ಎಲ್‌.ಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ‌ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜೀವನದಲ್ಲಿ ಗುರಿ, ಛಲ, ಗುರುವಿನ ಆಶೀರ್ವಾದ ಇದ್ದರೆ ಮಾತ್ರವೇ ವಿದ್ಯೆ ಕಲಿತು ಸಮಾಜದಲ್ಲಿ ಉನ್ನತ ಸ್ಥಾನ ಗಳಿಸಲು […] The post ಮನುಷ್ಯನ ಉಜ್ವಲ ಭವಿಷ್ಯ ಶಿಕ್ಷಣದಿಂದ ಮಾತ್ರ ಸಾಧ್ಯ : ಮಲ್ಲಿಕಾರ್ಜುನ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಕೊಪ್ಪಳದಲ್ಲಿ ಶುರುವಾಯ್ತು ಭಾರಿ ಟಿಕೆಟ್ ಫೈಟ್! | Shivaraj Tangadagi vs Basavaraj Dadesugur | Suvarna News
    Next Article
    ಸಾರಿಗೆ ನೌಕರರ ಬೇಡಿಕೆ ನ್ಯಾಯಸಮ್ಮತ: ಹೋರಾಟಕ್ಕೆ ಸಹಮತವಿದೆ-ಸಚಿವ ಸಂತೋಷ್ ಲಾಡ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment