Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಾರಿಗೆ ನೌಕರರ ಬೇಡಿಕೆ ನ್ಯಾಯಸಮ್ಮತ: ಹೋರಾಟಕ್ಕೆ ಸಹಮತವಿದೆ-ಸಚಿವ ಸಂತೋಷ್ ಲಾಡ್

    Source: just kannada

    25 Feb 2026, 10:18 AM
    1 week ago

    ಧಾರವಾಡ,ಫೆಬ್ರವರಿ,19,2026 (www.justkannada.in): ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ಮುಂದಾಗಿರುವ ಕುರಿತು ಕಾರ್ಮಿಕ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸಂತೋಷ್ ಲಾಡ್,  ಸಾರಿಗೆ ಸಚಿವರು ನೌಕರರ ಮುಷ್ಕರದ ಬಗ್ಗೆ ಮಾತನಾಡುತ್ತಾರೆ. ಸಾರಿಗೆ ನೌಕರರ ಬೇಡಿಕೆಗಳು ನ್ಯಾಯ ಸಮ್ಮತವಾಗಿದೆ ನೌಕರರ ಹೋರಾಟಕ್ಕೆ ಸಹಮತ ಇದೆ ಎಂದಿದ್ದಾರೆ. ಎಲ್ಲಾ ಸರ್ಕಾರಗಳಲ್ಲೂ ಹೋರಾಟಗಳು ನಡೆಯುತ್ತವೆ.  ಅವರ ಹೋರಾಟಕ್ಕೆ ಸಹಮತ ಸ್ವಾಗತ ಇದೆ ಸಾರಿಗೆ ನೌಕರರ ಹೋರಾಟದ ಬಗ್ಗೆ ಸಚಿವರು ಆಲಿಸುತ್ತಾರೆ. […] The post ಸಾರಿಗೆ ನೌಕರರ ಬೇಡಿಕೆ ನ್ಯಾಯಸಮ್ಮತ: ಹೋರಾಟಕ್ಕೆ ಸಹಮತವಿದೆ-ಸಚಿವ ಸಂತೋಷ್ ಲಾಡ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮನುಷ್ಯನ ಉಜ್ವಲ ಭವಿಷ್ಯ ಶಿಕ್ಷಣದಿಂದ ಮಾತ್ರ ಸಾಧ್ಯ : ಮಲ್ಲಿಕಾರ್ಜುನ್
    Next Article
    ವೋಟರ್ ಲಿಸ್ಟ್‌ನಲ್ಲಿ ‘ಡಿಜಿಟಲ್’ ಗೊಂದಲ: ಯಡವಟ್ಟು ಸರಿ ಮಾಡೋಕೆ ಡಿಕೆಶಿ ಮಾಸ್ಟರ್ ಪ್ಲಾನ್!

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment