Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅರ್ಚಕನಿಂದ ಲೈಂಗಿಕ ಕಿರುಕುಳ | ದೇಗುಲ – ಆಶ್ರಮಗಳಲ್ಲಿ ದಿಢೀರ್‌ ತಪಾಸಣೆಗೆ ನ್ಯಾಯಾಲಯದ ನಿರ್ದೇಶನ

    Source: Nudikarnataka

    25 Feb 2026, 03:45 AM
    1 week ago

    ಹರಿದ್ವಾರದ ಕೆಲವು ಧಾರ್ಮಿಕ ಸ್ಥಳಗಳಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳನ್ನು ಪ್ರಸ್ತಾಪಿಸಿರುವ ಉತ್ತರಾಖಂಡ ಹೈಕೋರ್ಟ್‌ ಪರಿಸ್ಥಿತಿ ಚಿಂತಾಜನಕವಾಗಿದ್ದು ದೇಗುಲ ಮತ್ತು ಆಶ್ರಮಗಳಲ್ಲಿ ದಿಢೀರ್‌ ತಪಾಸಣೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಬುಧವಾರ ನಿರ್ದೇಶಿಸಿದೆ. ಮಹಿಳೆಯೊಂದಿಗೆ ಸಹಜೀವನ ನಡೆಸುತ್ತಿರುವ ಆರೋಪವೂ ಸೇರಿದಂತೆ ಮಾ ಚಂಡಾ ದೇವಿ ದೇಗುಲದ ಮುಖ್ಯ ಅರ್ಚಕರ ವಿರುದ್ಧ ದಾಖಲಾಗಿರುವ ವಿವಿಧ ಕ್ರಿಮಿನಲ್‌ ಪ್ರಕರಗಳ ವಿಚಾರಣೆ ವೇಳೆ ನ್ಯಾಯಮೂರ್ತಿ ರಾಕೇಶ್‌ ತಪ್ಲಿಯಾಲ್‌ ಈ ನಿರ್ದೇಶನ ನೀಡಿದ್ದಾರೆ. ದೇವಾಲಯ ನಿರ್ವಹಿಸುತ್ತಿರುವವರ ವಿರುದ್ಧ ಇಂತಹ ಹಲವು ಅಪರಾಧ ಪ್ರಕರಣಗಳು ದಾಖಲಾಗುತ್ತಿರುವುದನ್ನು ಗಮನಿಸಿರುವುದಾಗಿ ನ್ಯಾಯಾಲಯ ತಿಳಿಸಿದೆ. ಅಂತೆಯೇ ಧಾರ್ಮಿಕ […] The post ಅರ್ಚಕನಿಂದ ಲೈಂಗಿಕ ಕಿರುಕುಳ | ದೇಗುಲ – ಆಶ್ರಮಗಳಲ್ಲಿ ದಿಢೀರ್‌ ತಪಾಸಣೆಗೆ ನ್ಯಾಯಾಲಯದ ನಿರ್ದೇಶನ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    KMF: ನಂದಿನಿ ಉತ್ಪನ್ನ ತಿಂದ್ರೆ ಕ್ಯಾನ್ಸರ್‌ ಬರುತ್ತೆ ಎಂಬುವುದು ಶುದ್ಧ ಸುಳ್ಳು: ಕೆಎಂಎಫ್‌ ಎಂಡಿ
    Next Article
    ಒತ್ತುವರಿ ತೆರವು ತಡೆದ ಆರಗ ಸೇರಿದಂತೆ ಇನ್ನಿತರೇ ಸುದ್ದಿಗಳು ಇ-ಪೇಪರ್​​ನಲ್ಲಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment