Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕಾಯಕದಲ್ಲಿ ಶ್ರದ್ಧೆ, ಭಕ್ತಿ, ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ : ಕಣ್ವಕುಪ್ಪೆ ಶ್ರೀ

    Source: Dinamana

    24 Feb 2026, 05:14 PM
    1 week ago

    ಜಗಳೂರು : ಕಾಯಕದಲ್ಲಿ ಶ್ರದ್ಧೆ ಭಕ್ತಿ ಗುರು ನಿಷ್ಠೆ ಇದ್ದರೆ ಪರಮಾತ್ಮನು ಆಶೀರ್ವಾದ ಮಾಡುತ್ತಾನೆ. ಕೇದಾರ ಪೀಠಕ್ಕೆ ಉತ್ತರಾಧಿಕಾರಿಯನ್ನಾಗಿ ಘೋಷಣೆ ಮಾಡಿದ ಸಂದರ್ಭ ನನಗೆ ಆಶ್ಚರ್ಯವಾಗಿತ್ತು ಎಂದು ಕಣ್ವಕುಪ್ಪೆ ಗವಿಮಠದ ನಾಲ್ವಡಿ ಶಾಂತಲಿಂಗ ಶಿವಚಾರ್ಯ  ಮಹಾಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು. ಗುರುವಾರ ತಾಲ್ಲೂಕಿನ ಕಣ್ವಕುಪ್ಪೆ ಗವಿಮಠದಲ್ಲಿ ನಾಲ್ವಡಿ ಶಾಂತಲಿಂಗ ಶಿವಚಾರ್ಯ ಮಹಾಸ್ವಾಮೀಜಿಯವರು ಕೇದಾರ ಪೀಠದ ಉತ್ತರಾಧಿಕಾರಿಯಾಗಿ ನೇಮಕಗೊಂಡು ಇದೇ ಪ್ರಥಮ ಬಾರಿಗೆ  ಆಗಮಿಸಿದ ಹಿನ್ನೆಲೆ ಭಕ್ತಸಮೂಹ ಕಣ್ವ ಕುಪ್ಪೆ ಮಠದಲ್ಲಿ  ಹಮ್ಮಿಕೊಂಡಿದ್ದ ಅದ್ದೂರಿ  ಸ್ವಾಗತ  ಸಮಾರಂಭದ ದಿವ್ಯ ಸಾನಿದ್ಯ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೊಳವೆಬಾವಿಗಳನ್ನು ಕೊರೆಸುವಾಗ ನಿಬಂಧನೆಗಳನ್ನು ಪಾಲಿಸಿ : ಡಿಸಿ
    Next Article
    ಎತ್ತ ಸಾಗುತ್ತಿದೆ ಸಮಾಜ? ಆಟವಾಡಬೇಕಾದ ವಯಸ್ಸಿನಲ್ಲಿ ಅತ್ಯಾಚಾರದ ಆಘಾತ: ಆರೋಪಿ ಅರೆಸ್ಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment