Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಹೆಲಿಕಾಪ್ಟರ್ ಜಾಯ್ ರೈಡ್’ಗೆ ಚಾಲನೆ : ಯುವಜನತೆ ನಗರದ ಚಿತ್ರಣವನ್ನು ಕಣ್ತುಂಬಿಕೊಳ್ಳಿ ಎಂದ ಚಲುವರಾಯಸ್ವಾಮಿ

    Source: Nudikarnataka

    24 Feb 2026, 01:33 PM
    1 week ago

    ಮಂಡ್ಯ ಜಿಲ್ಲೆಯ ಯುವ ಜನತೆಯು ನಗರದ ಚಿತ್ರಣವನ್ನು ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಹೆಲಿಪ್ಯಾಡ್ ಸವಾರಿ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಮೂರು ದಿನಗಳ ಕಾಲ ಸವಾರಿ ಪ್ರದರ್ಶನ ಕಾರ್ಯಕ್ರಮ ಇರುತ್ತದೆ ಎಲ್ಲರೂ ಸದುಪಯೋಗ ಪಡಿಸಿಕೊಳ್ಳಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದರು. ಬೂದನೂರು ಉತ್ಸವ 2026ರ ಪ್ರಯುಕ್ತ ಚಿಕ್ಕ ಮಂಡ್ಯದಲ್ಲಿ ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳು ಜೊತೆಗೆ ಜಿಲ್ಲೆಯ ಸಾರ್ವಜನಿಕರ ನೂತನವಾಗಿ ಕಾರ್ಯಕ್ರಮವನ್ನು ಮಾಡುವ ನಿಟ್ಟಿನಲ್ಲಿ ಬೂದನೂರು ಉತ್ಸವ […] The post ‘ಹೆಲಿಕಾಪ್ಟರ್ ಜಾಯ್ ರೈಡ್’ಗೆ ಚಾಲನೆ : ಯುವಜನತೆ ನಗರದ ಚಿತ್ರಣವನ್ನು ಕಣ್ತುಂಬಿಕೊಳ್ಳಿ ಎಂದ ಚಲುವರಾಯಸ್ವಾಮಿ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Insta–DART (Daily Aptitude and Reasoning Test) 20 Feb 2026
    Next Article
     ಭ್ರಷ್ಟಾಚಾರ – ಕರ್ನಾಟಕ ರಾಷ್ಟ್ರ ಸಮಿತಿ – ಅಭಿವ್ಯಕ್ತಿ ಸ್ವಾತಂತ್ರ್ಯ…….

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment