Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೈತರ ಪರ ಧ್ವನಿ ಎತ್ತಿದ ರೈತ ಮುಖಂಡರಿಗೆ ಧಮ್ಕಿ ಹಾಕಿದ ವ್ಯಕ್ತಿ ವಿರುದ್ದ ದೂರು

    Source: just kannada

    24 Feb 2026, 03:33 PM
    1 week ago

    ಮೈಸೂರು,ಫೆಬ್ರವರಿ,20,2026 (www.justkannda.in): ಬಂಡೀಪುರ ನಾಗರಹೊಳೆ ಸಫಾರಿ ಪುನರಾರಂಭಕ್ಕೆ  ವಿರೋಧ ವ್ಯಕ್ತಪಡಿಸಿ ರೈತರ ಪರ ಧ್ವನಿ ಎತ್ತಿದ ರೈತ ಮುಖಂಡ ಹೊನ್ನೂರು ಪ್ರಕಾಶ್ ಅವರಿಗೆ ಓಪನ್ ಚಾಲೇಂಜ್ ಹಾಕಿ ಧಮ್ಕಿ ಹಾಕಿದ್ದ ವ್ಯಕ್ತಿ ವಿರುದ್ದ ದೂರು ನೀಡಲಾಗಿದೆ. ಬಂಡೀಪುರ ನಾಗರಹೊಳೆ ಸಫಾರಿ ಪುನರಾರಂಭಕ್ಕೆ ಆಕ್ರೋಶ ವ್ಯಕ್ತಪಡಿಸಿ ರಾಜ್ಯ ರೈತ ಸಂಘದ ಅದ್ಯಕ್ಷ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ಹೋರಾಟ ಮಾಡಿದ್ದರು. ಸಫಾರಿ ರೀ ಓಪನ್ ಮಾಡಿದ್ದನ್ನು ಖಂಡಿಸಿ ಹೊನ್ನೂರು ಪ್ರಕಾಶ್ ನೇತೃತ್ವದ ತಂಡದಿಂದ ಬಂಡೀಪುರದ ಸಫಾರಿ ಕೇಂದ್ರಕ್ಕೆ ಮುತ್ತಿಗೆ ಕಾರ್ಯಕ್ರಮ […] The post ರೈತರ ಪರ ಧ್ವನಿ ಎತ್ತಿದ ರೈತ ಮುಖಂಡರಿಗೆ ಧಮ್ಕಿ ಹಾಕಿದ ವ್ಯಕ್ತಿ ವಿರುದ್ದ ದೂರು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
     ಭ್ರಷ್ಟಾಚಾರ – ಕರ್ನಾಟಕ ರಾಷ್ಟ್ರ ಸಮಿತಿ – ಅಭಿವ್ಯಕ್ತಿ ಸ್ವಾತಂತ್ರ್ಯ…….
    Next Article
    ಪ್ರಯಾಣಿಕರೇ ಗಮನಿಸಿ : ಈ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಅವಧಿ ವಿಸ್ತರಣೆ 

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment