Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಎಂಟು ಮಂದಿ ಅರೆಸ್ಟ್‌

    Source: HOSADIGANTHA

    24 Feb 2026, 12:10 PM
    1 week ago

    ಹೊಸದಿಗಂತ ವರದಿ ಬಾಗಲಕೋಟೆ : ಬಾಗಲಕೋಟೆ ನಗರದಲ್ಲಿ ಛತ್ರಪತಿ ಶಿವಾಜಿ ಜಯಂತಿ ಮೆರವಣಿಗೆಯಲ್ಲಿ ಕಲ್ಲು ತೂರಾಟ, ಚಪ್ಪಲಿ ಎಸೆತಕ್ಕೆ ಸಂಬಂಧಿಸಿದಂತೆ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ತಿಳಿಸಿದರು. ಕಲ್ಲು ತೂರಾಟ ಪ್ರಕರಣದಲ್ಲಿ ಭಾಗಿಯಾಗಿದ್ದ ನವನಗರದ ತನ್ವೀರ್ ಶಕೀಲ್ ಹವಾಲ್ದಾರ್ ಹಾಗೂ ಬಾಗಲಕೋಟೆ ಪೆಂಡಾರಗಲ್ಲಿಯ ಮುಜ್ಜು ಉರ್ಫ್ ಮುಜಮಿಲ್ ತಂದೆ ರಾಜೇಸಾಬ್ ಕಮತಗಿ, ಸದ್ದಾಂ ತಂದೆ ರಾಜೇಸಾಬ್ ಕಮತಗಿ , ಪಯಾಜ್ ರಫೀಕ್ ಹಣಮಸಾಗರ, ಶಂಕರಲಿಂಗ ಗುಡಿ ಸಮೀಪದ ಸರ್ಪರಾಜ್ ಇಕ್ಬಾಲ್ […] The post ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ ಎಂಟು ಮಂದಿ ಅರೆಸ್ಟ್‌ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಪ್ರಯಾಣಿಕರೇ ಗಮನಿಸಿ : ಈ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಅವಧಿ ವಿಸ್ತರಣೆ 
    Next Article
    ಆದಷ್ಟು ಬೇಗ ಗೊಂದಲ ಬಗೆಹರಿಸಲು ಹೈಕಮಾಂಡ್ ಹೇಳಿದ್ದೇವೆ- ಸಚಿವ ಸತೀಶ್ ಜಾರಕಿಹೊಳಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment