Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಮ ಸಮಾಜದ ಕನಸು ಬಿತ್ತಿದ ಸಂತ ಕವಿ ಸರ್ವಜ್ಞ : ಬಿ.ಪಿ ಪ್ರಕಾಶ್

    Source: Nudikarnataka

    24 Feb 2026, 01:49 PM
    1 week ago

    ಸಮ ಸಮಾಜದ ಕನಸು ಬಿತ್ತಿದರು ಸಂತ ಕವಿ ಸರ್ವಜ್ಞ ಅವರು. ಅವರ ಆದರ್ಶಗಳು ಮೌಲ್ಯಗಳನ್ನು ಯುವ ಜನತೆ ಅನುಸರಿಸಬೇಕು. ಸಮಾಜದಲ್ಲಿ ಸಮಾನ ಮನಸ್ಕರು ಹೆಚ್ಚಬೇಕು ಎಂದು ಮಂಡ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ಪಿ ಪ್ರಕಾಶ್ ಹೇಳಿದರು. ಮಂಡ್ಯ ನಗರದ ಗಾಂಧಿ ಭವನದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದೊಂದಿಗೆ ನಡೆದ ಸಂತ ಕವಿ ಸರ್ವಜ್ಞ ಜಯಂತಿ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಂಡ್ಯ ಜಿಲ್ಲಾ ಹಿಂದುಳಿದ ವರ್ಗಗಳ ವೇದಿಕೆಯ ಅಧ್ಯಕ್ಷರಾದ ಎಲ್ ಸಂದೇಶ್ […] The post ಸಮ ಸಮಾಜದ ಕನಸು ಬಿತ್ತಿದ ಸಂತ ಕವಿ ಸರ್ವಜ್ಞ : ಬಿ.ಪಿ ಪ್ರಕಾಶ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಾಜಿ ಮೆರವಣಿಗೆ ವೇಳೆ ಕಲ್ಲು ತೂರಾಟ: ಶಾಂತಿ ಸೌಹಾರ್ದತೆ ಕಾಪಾಡಿಕೊಳ್ಳಿ ಎಂದ ಸಿಎಂ
    Next Article
    ಕಲ್ಲು ತೂರಾಟ ಘಟನೆಗೆ ಸಿಎಂ ಸಿದ್ದರಾಮಯ್ಯ ಖಂಡನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment