Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಪ್ರತಿಯೊಬ್ಬರ ಜೀವನದಲ್ಲೂ ವೃತ್ತಿ ಮತ್ತು ಪ್ರವೃತ್ತಿ  ಕೂಡ ಬಹಳ ಮುಖ್ಯ- ಪಂಡಿತ್ ವೆಂಕಟೇಶ್ ಕುಮಾರ್

    Source: just kannada

    24 Feb 2026, 12:15 PM
    1 week ago

    ಮೈಸೂರು,ಫೆಬ್ರವರಿ,20,2026 (www.justkannada.in): ಪ್ರತಿಯೊಬ್ಬರ ಜೀವನದಲ್ಲೂ ವೃತ್ತಿ ಮತ್ತು ಪ್ರವೃತ್ತಿ  ಕೂಡ ಬಹಳ ಮುಖ್ಯ ಎಂದು ಪದ್ಮಶ್ರೀ ಪುರಸ್ಕೃತ ಹಿಂದುಸ್ತಾನಿ ಶಾಸ್ತ್ರೀಯ ಗಾಯಕ ಪಂಡಿತ್ ವೆಂಕಟೇಶ್ ಕುಮಾರ್ ಅವರು ಅಭಿಪ್ರಾಯಪಟ್ಟರು. ಫೆಬ್ರವರಿ 16ರಿಂದ 20ರವರೆಗೆ ಮೈಸೂರು ನಗರದ ಅಂಚೆ ತರಬೇತಿ ಕೇಂದ ಹಾಗೂ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಆವರಣದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಪ್ರತಿಷ್ಠಿತ ಸಾಂಸ್ಕೃತಿಕ ಸಮಾವೇಶದಲ್ಲಿ ದೇಶದಾದ್ಯಂತದ 21 ಅಂಚೆ ವಲಯಗಳ ಪ್ರತಿನಿಧಿಗಳಾಗಿ 293 ಸ್ಪರ್ಧಿಗಳು (ಅಂಚೆ ಇಲಾಖೆ ಉದ್ಯೋಗಿಗಳು ಹಾಗೂ ಅವರ ಮಕ್ಕಳು) ಭಾಗವಹಿಸಿದರು. 38ನೇ […] The post ಪ್ರತಿಯೊಬ್ಬರ ಜೀವನದಲ್ಲೂ ವೃತ್ತಿ ಮತ್ತು ಪ್ರವೃತ್ತಿ  ಕೂಡ ಬಹಳ ಮುಖ್ಯ- ಪಂಡಿತ್ ವೆಂಕಟೇಶ್ ಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಪತ್ರಿಕೋದ್ಯಮದ ಭೀಷ್ಮ ಪಿ.ರಾಮಯ್ಯ ಮಂಡ್ಯ ಜಿಲ್ಲೆಯವರು ಎಂಬುದು ಹೆಮ್ಮೆಯ ವಿಚಾರ : ಪಿ.ಜೆ.ಚೈತನ್ಯಕುಮಾರ್
    Next Article
    ಸ್ನೇಹಮಯಿ ಕೃಷ್ಣ ಸಿಸಿಬಿ ಪೊಲೀಸರ ವಶಕ್ಕೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment