Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ವೇದಘೋಷದೊಂದಿಗೆ ಹೊಸ ಅಧ್ಯಾಯ: ರಾಮನಗರದಲ್ಲಿ ‘ವೇದವಿದ್ಯಾ ವಿಹಾರ’ಕ್ಕೆ ಸೀತಾರಾಮನ್ ಚಾಲನೆ!

    Source: HOSADIGANTHA

    24 Feb 2026, 05:11 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಮನಗರ ಜಿಲ್ಲೆಯ ಬನ್ನಿಕುಪ್ಪೆ ಗ್ರಾಮದಲ್ಲಿ ನಿರ್ಮಾಣವಾಗಲಿರುವ ‘ವೇದವಿದ್ಯಾ ವಿಹಾರ ಗುರುಕುಲ’ಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶಂಕುಸ್ಥಾಪನೆ ನೆರವೇರಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಗುದ್ದಲಿಪೂಜೆ ಮತ್ತು ಹೋಮ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಚಿವರು, ವೇದ ಶಿಕ್ಷಣದ ಪುನರುತ್ಥಾನಕ್ಕೆ ನಾಂದಿ ಹಾಡಿದರು. ಕಾರ್ಯಕ್ರಮದ ಅಂಗವಾಗಿ ಸ್ಥಳೀಯ ಮಹಿಳೆಯರಿಗೆ ಗುರುಕುಲದ ವತಿಯಿಂದ ಸೀರೆಗಳನ್ನು ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಂಸದ ಡಾ. ಸಿ.ಎನ್. ಮಂಜುನಾಥ್, ಅವರ ಪತ್ನಿ ಅನುಸೂಯ ಮಂಜುನಾಥ್ ಹಾಗೂ ಸ್ಥಳೀಯ ಬಿಜೆಪಿ ಮುಖಂಡರು […] The post ವೇದಘೋಷದೊಂದಿಗೆ ಹೊಸ ಅಧ್ಯಾಯ: ರಾಮನಗರದಲ್ಲಿ ‘ವೇದವಿದ್ಯಾ ವಿಹಾರ’ಕ್ಕೆ ಸೀತಾರಾಮನ್ ಚಾಲನೆ! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಸೆಸ್ಕ್: ಶ್ರದ್ಧೆ ಮತ್ತು ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿ- ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಕರೆ
    Next Article
    25 ಕೋಟಿ ಅನುದಾನ ಅಧಿಕೃತ ಪ್ರಕಟಣೆ ಅಲ್ಲ: ಸುಳ್ಯ ಶಾಸಕ ಕಚೇರಿ ಸ್ಪಷ್ಟನೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment