Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶ್ರೀರಂಗಪಟ್ಟಣ | ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ

    Source: Nudikarnataka

    24 Feb 2026, 03:43 PM
    1 week ago

    ಕಾರ್ಯನಿರತ ಪತ್ರಕರ್ತರ ಸಂಘ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕು ಘಟಕದ ನೂತನ ಆಡಳಿತ ಮಂಡಳಿ ರಚನೆ ಪ್ರಕ್ರಿಯೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಶ್ರೀರಂಗಪಟ್ಟಣ ತಾಲೂಕು ಘಟಕದ ಸದಸ್ಯರೆಲ್ಲರ ಒಮ್ಮತದಿಂದಾಗಿ ಎಲ್ಲ ಪದಾಧಿಕಾರಿ ಹುದ್ದೆಗೂ ಅವಿರೋಧವಾಗಿ ಆಯ್ಕೆ ಮಾಡಲಾಯಿತು ಅಧ್ಯಕ್ಷರಾಗಿ ರವೀಶ್‌ಗೌಡ, ಪ್ರಧಾನ ಕಾರ್ಯದರ್ಶಿಯಾಗಿ ಎಚ್.ಎಸ್.ಭರತ್‌ಕುಮಾರ್, ಉಪಾಧ್ಯಕ್ಷರಾಗಿ ಎಂ.ಸಿ.ಪ್ರಕಾಶ್, ಕಾರ್ಯದರ್ಶಿಯಾಗಿ ಬಿ.ಸಿ.ಸಂತೋಷ್ ಕುಮಾರ್ ಹಾಗೂ ಖಜಾಂಚಿಯಾಗಿ ಕೆ.ಜೆ.ಲೋಕೇಶ್ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಜಿಲ್ಲಾ ಘಟಕದ ಕಾರ್ಯದರ್ಶಿ ನಾಗೇಶ್ ಕರ್ತವ್ಯ ನಿರ್ವಹಿಸಿದರು. The post ಶ್ರೀರಂಗಪಟ್ಟಣ | ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಪದಾಧಿಕಾರಿಗಳ ಆಯ್ಕೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಡೆಡ್‌ಲಾಕ್ ಬೇಡ, ಡೀಟೇಲ್ಸ್ ನೋಡಿ: ಅರಣ್ಯ ಇಲಾಖೆ ಆಕ್ಷೇಪಕ್ಕೆ ಕಾವೇರಿ ನಿಗಮದ ಖಡಕ್ ಉತ್ತರ
    Next Article
    AI ಪ್ರಭಾವದಿಂದ ಜಾಗತಿಕವಾಗಿ ಶೇ.40 ರಷ್ಟು ಉದ್ಯೋಗ ನಷ್ಟ : ಐಎಂಎಫ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment