Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾಧ್ಯಮಗಳೇನು ಭಯೋತ್ಪಾದಕರಾ? ಸರ್ಕಾರಕ್ಕೆ ವಿಪಕ್ಷ ನಾಯಕ ‘ಪವರ್ ಫುಲ್’ ಪಂಚ್!

    Source: HOSADIGANTHA

    24 Feb 2026, 10:34 AM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಮುಕ್ತ ಸಂಚಾರಕ್ಕೆ ನಿರ್ಬಂಧ ವಿಧಿಸಿರುವ ರಾಜ್ಯ ಸರ್ಕಾರದ ಕ್ರಮ ಈಗ ರಾಜಕೀಯ ಸಮರಕ್ಕೆ ನಾಂದಿ ಹಾಡಿದೆ. ಈ ಕುರಿತು ವಿಧಾನಸೌಧದಲ್ಲಿ ಸುದೀರ್ಘ ಪತ್ರಿಕಾಗೋಷ್ಠಿ ನಡೆಸಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. “ಅಂದು ತುರ್ತು ಪರಿಸ್ಥಿತಿ ಸಮಯದಲ್ಲಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿದ್ದ ಕಾಂಗ್ರೆಸ್ ನಡೆಯನ್ನು ಇದೇ ಸಿದ್ದರಾಮಯ್ಯ ವಿರೋಧಿಸಿದ್ದರು. ಆದರೆ ಇಂದು ಅವರೇ ಮಾಧ್ಯಮಗಳ ಸ್ವಾತಂತ್ರ್ಯ […] The post ಮಾಧ್ಯಮಗಳೇನು ಭಯೋತ್ಪಾದಕರಾ? ಸರ್ಕಾರಕ್ಕೆ ವಿಪಕ್ಷ ನಾಯಕ ‘ಪವರ್ ಫುಲ್’ ಪಂಚ್! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    AI ಪ್ರಭಾವದಿಂದ ಜಾಗತಿಕವಾಗಿ ಶೇ.40 ರಷ್ಟು ಉದ್ಯೋಗ ನಷ್ಟ : ಐಎಂಎಫ್
    Next Article
    ನಟ ಶಿವರಾಜ್‌ಕುಮಾರ್ ಸಿನಿಯಾನಕ್ಕೆ 40 ವರ್ಷ..ಕನ್ನಡಿಗರಲ್ಲಿ ಹರುಷ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment