Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ದಶಕದ ಕನಸಿಗೆ ಒಂದು ಹೆಜ್ಜೆ ಬಾಕಿ: ಹುಬ್ಬಳ್ಳಿ ರಣಾಂಗಣಕ್ಕೆ ಸಜ್ಜಾದ ಕರುನಾಡ ವೀರರು!

    Source: HOSADIGANTHA

    24 Feb 2026, 03:37 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕರ್ನಾಟಕ ಕ್ರಿಕೆಟ್ ಪ್ರೇಮಿಗಳ ದಶಕದ ಕಾಯುವಿಕೆ ಕೊನೆಗೂ ಅಂತ್ಯವಾಗಿದೆ. ಬರೋಬ್ಬರಿ 11 ವರ್ಷಗಳ ಸುದೀರ್ಘ ಅಂತರದ ಬಳಿಕ ‘ಕರ್ನಾಟಕ ರಣಜಿ ತಂಡ’ ಭರ್ಜರಿಯಾಗಿ ಫೈನಲ್‌ಗೆ ಲಗ್ಗೆ ಇಟ್ಟಿದೆ. ಉತ್ತರಾಖಂಡ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ ಮೊದಲ ಇನ್ನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ರಾಜ್ಯ ತಂಡ ಫೈನಲ್ ಪ್ರವೇಶಿಸಿದ್ದು, ಫೆಬ್ರವರಿ 24 ರಿಂದ ಹುಬ್ಬಳ್ಳಿಯ ಮೈದಾನದಲ್ಲಿ ಜಮ್ಮು ಕಾಶ್ಮೀರ ವಿರುದ್ಧ ಪ್ರಶಸ್ತಿಗಾಗಿ ಹೋರಾಡಲಿದೆ. ಸೆಮಿಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಅದೇ 15 ಸದಸ್ಯರ ಬಲಿಷ್ಠ ತಂಡವನ್ನೇ […] The post ದಶಕದ ಕನಸಿಗೆ ಒಂದು ಹೆಜ್ಜೆ ಬಾಕಿ: ಹುಬ್ಬಳ್ಳಿ ರಣಾಂಗಣಕ್ಕೆ ಸಜ್ಜಾದ ಕರುನಾಡ ವೀರರು! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಉಚಿತ ಭಾಗ್ಯಗಳ ಬಗ್ಗೆ ಸುಪ್ರೀಂ ಟೀಕೆ: ಸರ್ಕಾರಕ್ಕೆ ಕುಟುಕಿದ ಶಾಸಕ ಅಶ್ವಥ್ ನಾರಾಯಣ್
    Next Article
    ಯುವ ಮಾನವ ಸಂಪತ್ತು ಅಭಿವೃದ್ದಿಯಿಂದ ದೇಶಾಭಿವೃದ್ದಿ ಸಾಧ್ಯ:ನ್ಯಾ.ಮಹಾವೀರ ಎಂ. ಕರೆಣ್ಣವರ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment