Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಯುಪಿಎಸ್‌ಸಿ ಪರೀಕ್ಷೆಗೆ ಮಾರ್ಗದರ್ಶನ | ಕೋಟೆನಾಡಿನ ಪ್ರತಿಭೆಗಳಿಗೆ ಬೆಳಕು ಕಾರ್ಯಕ್ರಮದ ಆಸರೆ

    Source: Chitradurga news

    24 Feb 2026, 12:20 PM
    1 week ago

    CHITRADURGA NEWS | 20 FEBRUARY 2026 ಚಿತ್ರದುರ್ಗ: ಹಣ ಸಂಪಾದನೆಗಾಗಿ ಯುಪಿಎಸ್ಸಿ(UPSC) ಆಯ್ಕೆ ಮಾಡುವವರು ಈ ಕ್ಷೇತ್ರಕ್ಕೆ ಸೂಕ್ತರಾಗುವುದಿಲ್ಲ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಎಸ್‌.ಆಕಾಶ್‌ ತಿಳಿಸಿದರು. ಇದನ್ನೂ ಓದಿ: ಸಹಾಯ ಧನ ಸೌಲಭ್ಯಕ್ಕಾಗಿ ಅರ್ಜಿ ಅಹ್ವಾನ ನಗರದ ವಾಲ್ಮೀಕಿ ಭವನದಲ್ಲಿ ದಿ ನೇರ್ಲಿಗೆ ಫೌಂಡೇಶನ್ ವತಿಯಿಂದ ಯುಪಿಎಸ್‌ಸಿ ಹಾಗೂ ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳ ಪೂರ್ವಭಾವಿ ಮಾರ್ಗದರ್ಶನ ನೀಡುವ ʼಬೆಳಕುʼ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. IAS ಅಧಿಕಾರ ಎನ್ನುವುದು ಕೇವಲ ಉದ್ಯೋಗವಲ್ಲ, ಅದು ಒಂದು ಮಹತ್ತರ […] ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Insights SECURE SYNOPSIS : 20 February 2026
    Next Article
    ಅಡಿಕೆ ಧಾರಣೆ | 20 ಫೆಬ್ರವರಿ | ಚನ್ನಗಿರಿ ಸೇರಿ ರಾಜ್ಯದ ಅಡಿಕೆ ಮಾರುಕಟ್ಟೆಗಳ ವಿವರ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment