Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

    Source: just kannada

    24 Feb 2026, 05:13 PM
    1 week ago

    ಕಲಬುರಗಿ,ಫೆಬ್ರವರಿ,21,2026 (www.justkannada.in): ಸಿಸಿಬಿಯಿಂದ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ  ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು. ಮಾನ ಮರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ ಸ್ನೇಹಮಯಿ ಕೃಷ್ಣ ಕೋರ್ಟ್ ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು. Key […] The post ಸ್ನೇಹಮಯಿ ಕೃಷ್ಣ ಬಂಧನ ಹಿಂದೆ ಸಿಎಂ ಮತ್ತು ದೊಡ್ಡ ಕೈವಾಡವಿದೆ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    SSC: ಪರೀಕ್ಷೆ ರದ್ದು; ಹೊಸ ದಿನಾಂಕ ಯಾವಾಗ? ಹಿಂದಿನ ಅಸಲಿ ಕಾರಣಗಳೇನು?
    Next Article
    T20 World Cup 2026 | ಸೆಮಿಫೈನಲ್‌ಗೆ ಭಾರತ ಎಂಟ್ರಿ ಆಗಲ್ಲ: ಪಾಕ್ ಕ್ರಿಕೆಟಿಗನ ಭವಿಷ್ಯ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment