Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪಿಎ ಮಗ ಆತ್ಮ*ಹತ್ಯೆಗೆ ಶರಣು

    Source: HOSADIGANTHA

    24 Feb 2026, 10:31 AM
    1 week ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಮಾಜಿ ಮುಖ್ಯಮಂತ್ರಿ ಬಸವರಾಜ್‌ ಬೊಮ್ಮಾಯಿ ಅವರ ಪರ್ಸನಲ್‌ ಸೆಕ್ರೆಟರಿ ಪುತ್ರ ಆತ್ಮಹತ್ಯೆಗೆ ಶರಣಾಗಿದ್ದಾರೆ. ಪಿ.ಎಸ್‌ ಚಂದ್ರು ಅವರ ಮಗ ಹೇಮಂತ್‌ ಬೆಂಗಳೂರಿನ ಸಂಜಯನಗರದ ನಿವಾಸದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಂಜಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲೊಟ್ಟೆಗೊಲ್ಲಹಳ್ಳಿಯ ಮನೆಯಲ್ಲಿ ನಿನ್ನೆ ರಾತ್ರಿ ಘಟನೆಯಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಎಂಎಸ್ ರಾಮಯ್ಯ ಆಸ್ಪತ್ರೆಗೆ ಮೃತದೇಹ ರವಾನಿಸಲಾಗಿದೆ. The post ಮಾಜಿ ಸಿಎಂ ಬಸವರಾಜ್‌ ಬೊಮ್ಮಾಯಿ ಪಿಎ ಮಗ ಆತ್ಮ*ಹತ್ಯೆಗೆ ಶರಣು appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    Do You Know | ನಿಮಗೆ ಗೊತ್ತಾ ದೇಹದಲ್ಲಿ ಹೆಚ್ಚು ಕೆಲಸ ಮಾಡುವ ಅಂಗ ಯಾವ್ದು ಅಂತ?
    Next Article
    ಅಮೆರಿಕ ಸುಂಕ ಇಳಿಕೆ: ಚಿನ್ನ ಖರೀದಿದಾರರಿಗೆ ಡಬಲ್ ಲಾಭ!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment