Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸಹಜ ಸ್ಥಿತಿಗೆ ಬಾಗಲಕೋಟೆ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಪರಮೇಶ್ವರ್

    Source: just kannada

    24 Feb 2026, 03:55 PM
    1 week ago

    ಬೆಂಗಳೂರು,ಫೆಬ್ರವರಿ,21,2026 (www.justkannada.in):  ಶಿವಾಜಿ ಮೆರವಣಿಗೆ ಮೇಲೆ ಕಲ್ಲು , ಚಪ್ಪಲಿ ತೂರಾಟ ಪ್ರಕರಣ ಸಂಬಂಧ 8 ಮಂದಿಯನ್ನು ಬಂಧಿಸಲಾಗಿದೆ. ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಬಾಗಲಕೋಟೆ ಸಹಜ ಸ್ಥಿತಿಗೆ ಬಂದಿದೆ. ಪ್ರಕರಣ ಸಂಬಂಧ ಈಗಾಗಲೇ  8 ಜನರನ್ನ ಬಂಧಿಸಲಾಗಿದೆ ಎರಡು ಗುಂಪಿನವರು ಅರ್ಥ ಮಾಡಿಕೊಳ್ಳಬೇಕು. ಅಲ್ಲಿ ಶಾಂತಿ ಸಭೆ ನಡೆಸಲು ಸೂಚನೆ ನೀಡಿದ್ದೇನೆ ಎಂದರು. ಸದ್ಯ ಪರಿಸ್ಥಿತಿ ಶಾಂತವಾಗಿದ್ದು […] The post ಸಹಜ ಸ್ಥಿತಿಗೆ ಬಾಗಲಕೋಟೆ: ಯಾರನ್ನೂ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ- ಗೃಹ ಸಚಿವ ಪರಮೇಶ್ವರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | ನಾಳೆ ಮಾರಸಿಂಗನಹಳ್ಳಿಯಲ್ಲಿ ರಕ್ತದಾನ ಶಿಬಿರ
    Next Article
    ಘಾನಾದಲ್ಲಿ ನಾಟಿ ಔಷಧಿ ಮಾರಲು ಹೋದ ಶಿವಮೊಗ್ಗದ 24 ಮಂದಿಗೆ ಆಘಾತ. ಏನಿದು ಘಟನೆ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment