Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು

    Source: just kannada

    24 Feb 2026, 08:38 PM
    1 week ago

    ಬೆಂಗಳೂರು, ಫೆಬ್ರವರಿ ,21,2026 (www.justkannada.in):  ವೈದ್ಯಕೇತರ ಸಿಬ್ಬಂದಿಗಳೂ ವೈದ್ಯರಷ್ಟೇ ಪ್ರಮುಖರು. ಆರೋಗ್ಯ ಕ್ಷೇತ್ರದ ಕೆಲಸ ಕಾರ್ಯಗಳಲ್ಲಿ ಜಾತಿಧರ್ಮಗಳ ಬೇಧಗಳನ್ನು ಮೀರಿ, ಮಾನವೀಯತೆಯಿಂದ ಸೇವೆ ಸಲ್ಲಿಸುವುದು ಮುಖ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಅಭಯ ಹಸ್ತ ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತದ ವೃಂದಗಳ ನೇಮಕಾತಿ ಆದೇಶಗಳ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ  ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಜೀವ ಉಳಿಸುವ […] The post ಜಾತಿಧರ್ಮಗಳನ್ನು ಮೀರಿ ಮಾನವೀಯತೆಯಿಂದ ಸೇವೆ ಸಲ್ಲಿಸಿ- ಸಿಎಂ ಸಿದ್ದರಾಮಯ್ಯ ಕಿವಿಮಾತು appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಮಂಡ್ಯ | ‘ಎಲ್ಲರೊಳಗೊಂದಾಗು ಮಂಕುತಿಮ್ಮ’ ಬೀದಿ ನಾಟಕ ಪ್ರದರ್ಶನ
    Next Article
    ಶಿವಮೊಗ್ಗ: ಕೋಟೆ ಮಾರಿಕಾಂಬಾ ಜಾತ್ರೆಗೆ ಭರ್ಜರಿ ಸಿದ್ಧತೆ; ಮಾರಿಗದ್ದುಗೆಗೆ ಎಸ್‌.ಪಿ ನಿಖಿಲ್ ಬಿ ಭೇಟಿ.

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment