Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹತ್ತು ವರುಷಗಳ ಕಾಯುವಿಕೆಗೆ ಸಿಕ್ಕಿತು ಫಲ: ಕಾಂಗರೂ ನಾಡಲ್ಲಿ ಸ್ಮೃತಿ ‘ರನ್’ ಬೇಟೆ!

    Source: HOSADIGANTHA

    24 Feb 2026, 03:37 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: 2026ರ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ಗೆ ಭರ್ಜರಿ ತಯಾರಿ ನಡೆಸುತ್ತಿರುವ ಭಾರತ ಮಹಿಳಾ ತಂಡ, ಆಸ್ಟ್ರೇಲಿಯಾ ವಿರುದ್ಧದ ಸರಣಿ ನಿರ್ಧಾರಕ ಪಂದ್ಯದಲ್ಲಿ ಅಬ್ಬರಿಸಿದೆ. ಅಡಿಲೇಡ್ ಓವಲ್‌ನಲ್ಲಿ ಶನಿವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಸ್ಟಾರ್ ಓಪನರ್ ಸ್ಮೃತಿ ಮಂಧಾನ ಸ್ಫೋಟಕ ಬ್ಯಾಟಿಂಗ್ ನಡೆಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಸರಣಿಯ ಮೊದಲ ಎರಡು ಪಂದ್ಯಗಳಲ್ಲಿ ದೊಡ್ಡ ಮೊತ್ತ ಗಳಿಸಲು ವಿಫಲರಾಗಿದ್ದ ಮಂಧಾನ, ಈ ನಿರ್ಣಾಯಕ ಪಂದ್ಯದಲ್ಲಿ ಅಕ್ಷರಶಃ ಅಬ್ಬರಿಸಿದರು. ಕೇವಲ 38 ಎಸೆತಗಳಲ್ಲಿ […] The post ಹತ್ತು ವರುಷಗಳ ಕಾಯುವಿಕೆಗೆ ಸಿಕ್ಕಿತು ಫಲ: ಕಾಂಗರೂ ನಾಡಲ್ಲಿ ಸ್ಮೃತಿ ‘ರನ್’ ಬೇಟೆ! appeared first on HOSA DIGANTHA. ಈ ಪಂದ್ಯ ಕ್ರಿಕೆಟ್ ಪ್ರಿಯರಲ್ಲಿ ಹೆಚ್ಚಿನ ಆಸಕ್ತಿ ಮೂಡಿಸಿದ್ದು, ಇತ್ತೀಚಿನ ಟೂರ್ನಿಯಲ್ಲಿ ತಂಡಗಳ ಪ್ರದರ್ಶನ ಮಹತ್ವ ಪಡೆದುಕೊಂಡಿದೆ.
    Click here to Read More
    Previous Article
    ಶಿವಮೊಗ್ಗ: ಕೋಟೆ ಮಾರಿಕಾಂಬಾ ಜಾತ್ರೆಗೆ ಭರ್ಜರಿ ಸಿದ್ಧತೆ; ಮಾರಿಗದ್ದುಗೆಗೆ ಎಸ್‌.ಪಿ ನಿಖಿಲ್ ಬಿ ಭೇಟಿ.
    Next Article
    ‘ಭಾರತ ಸಂವಿಧಾನದಿಂದ ನಾವು ಕಲಿಯಬೇಕಿರುವುದು ಏನನ್ನು?’ ; ಪ್ರಬಂಧ ಸ್ಪರ್ಧೆ

    Related ಕ್ರಿಕೆಟ್ Updates:

    Are you sure? You want to delete this comment..! Remove Cancel

    Comments (0)

      Leave a comment