Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ‘ಭಾರತ ಸಂವಿಧಾನದಿಂದ ನಾವು ಕಲಿಯಬೇಕಿರುವುದು ಏನನ್ನು?’ ; ಪ್ರಬಂಧ ಸ್ಪರ್ಧೆ

    Source: Nudikarnataka

    24 Feb 2026, 01:49 PM
    1 week ago

    ದಲಿತ ಸಂಘರ್ಷ ಸಮಿತಿ(ಬಣ ರಹಿತ) ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ೧೩೫ನೇ ಜಯಂತಿ ಪ್ರಯುಕ್ತ ಅಂಬೇಡ್ಕರ್ ಅವರ ಬದುಕು, ಸಾಧನೆಗಳು ಹಾಗೂ ದೇಶದ ಭವಿಷ್ಯದ ಬಗ್ಗೆ ಅವರ ಚಿಂತನೆಗಳು ಹಾಗೂ ‘ಭಾರತ ಸಂವಿಧಾನದಿಂದ ನಾವು ಕಲಿಯಬೇಕಿರುವುದು ಏನನ್ನು?’ ಕುರಿತು ಮಾ.೨೨ರಂದು ಪ್ರಬಂಧ ಸ್ಪರ್ಧೆ ಆಯೋಜಿಸಲಾಗಿದೆ ಎಂದು ಸಮಿತಿಯ ಮೈಸೂರು ಜಿಲ್ಲಾ ಸಂಚಾಲಕ ಉಮಾಮಹದೇವು ತಿಳಿಸಿದರು. ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂವಿಧಾನ ಅದರ ನಿರ್ಮಾತೃ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಬಗ್ಗೆ ಅರ್ಥ ಮಾಡಿಕೊಳ್ಳಬೇಕಾದುದು ಬಹಳಷ್ಟಿದೆ. ಆದ್ದರಿಂದ ಮಂಡ್ಯ, […] The post ‘ಭಾರತ ಸಂವಿಧಾನದಿಂದ ನಾವು ಕಲಿಯಬೇಕಿರುವುದು ಏನನ್ನು?’ ; ಪ್ರಬಂಧ ಸ್ಪರ್ಧೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಹತ್ತು ವರುಷಗಳ ಕಾಯುವಿಕೆಗೆ ಸಿಕ್ಕಿತು ಫಲ: ಕಾಂಗರೂ ನಾಡಲ್ಲಿ ಸ್ಮೃತಿ ‘ರನ್’ ಬೇಟೆ!
    Next Article
    ಗುತ್ತಿಗೆದಾರನಿಂದ ಲಂಚ ಪಡೆಯುತ್ತಿದ್ದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment