Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಕುರಿ ಕಾಯುವವನು ಸಿಎಂ ಆಗಿದ್ದೇ ಕೆಲವರಿಗೆ ಹೊಟ್ಟೆನೋವು: ಸಿದ್ದರಾಮಯ್ಯ ಖಡಕ್ ಮಾತು

    Source: HOSADIGANTHA

    25 Feb 2026, 03:46 AM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ರಾಜ್ಯ ರಾಜಕಾರಣದಲ್ಲಿ ಸದ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರಣಿ ಟ್ವೀಟ್‌ಗಳು ಸಂಚಲನ ಮೂಡಿಸಿವೆ. ಒಂದೆಡೆ ಮುಡಾ ಹಗರಣದ ಸುತ್ತ ವಿಪಕ್ಷಗಳ ಮುತ್ತಿಗೆ, ಇನ್ನೊಂದೆಡೆ ಸ್ವಪಕ್ಷದ ಶಾಸಕರಿಂದಲೇ ‘ಡಿಕೆಶಿ ಮುಂದಿನ ಸಿಎಂ’ ಎಂಬ ಘೋಷಣೆ ಈ ಎರಡೂ ಬೆಳವಣಿಗೆಗಳ ನಡುವೆ ಸಿದ್ದರಾಮಯ್ಯ ತಮ್ಮ ರಾಜಕೀಯ ಹೋರಾಟ ಮತ್ತು ಸಾಮಾಜಿಕ ನ್ಯಾಯದ ಬದ್ಧತೆಯನ್ನು ಸಾರುವ ಮೂಲಕ ವಿರೋಧಿಗಳಿಗೆ ಖಡಕ್ ಸಂದೇಶ ರವಾನಿಸಿದ್ದಾರೆ. ತಮ್ಮ ನಾಲ್ಕು ದಶಕಗಳ ರಾಜಕೀಯ ಪಯಣವನ್ನು ಸ್ಮರಿಸಿರುವ ಸಿಎಂ, “ನನ್ನ ಹಾದಿ ಎಂದಿಗೂ […] The post ಕುರಿ ಕಾಯುವವನು ಸಿಎಂ ಆಗಿದ್ದೇ ಕೆಲವರಿಗೆ ಹೊಟ್ಟೆನೋವು: ಸಿದ್ದರಾಮಯ್ಯ ಖಡಕ್ ಮಾತು appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಗ ಮಾಡಿದ ಎಡವಟ್ಟು: ಅಪ್ಪನಿಗೆ ಮೂರು ವರ್ಷ ಜೈಲು ಶಿಕ್ಷೆ, 25 ಸಾವಿರ ದಂಡ ವಿಧಿಸಿದ ಕೋರ್ಟ್!
    Next Article
    ದರ್ಶನ್ ಕಷ್ಟಕ್ಕೆ ಯಾರೂ ಬರಲಿಲ್ಲ..ಯಾವ ಗಜಪಡೆಯೂ ಇಲ್ಲ: ಧನ್ವೀರ್ ಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment