Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಗಳ ಪ್ರೇಮಕ್ಕೆ ಅಡ್ಡಿಯಾದದ್ದೇ ಅಪರಾಧವಾಯಿತೇ? ಸೇಡಿನ ಜ್ವಾಲೆಗೆ ಬೆಂದು ಹೋದ ಸಂಸಾರ!

    Source: HOSADIGANTHA

    24 Feb 2026, 10:37 AM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಪ್ರೀತಿಯ ಹೆಸರಿನಲ್ಲಿ ಜೈಲು ಪಾಲಾಗಿದ್ದ ಯುವಕನೊಬ್ಬ, ಹಳೇ ದ್ವೇಷವನ್ನು ಮನಸ್ಸಿನಲ್ಲಿಟ್ಟುಕೊಂಡು ತನ್ನ ಪ್ರೇಯಸಿಯ ತಾಯಿಯನ್ನೇ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ದೇವನಹಳ್ಳಿ ತಾಲೂಕಿನ ಕುಂದಾಣ ಗ್ರಾಮದಲ್ಲಿ ನಡೆದಿದೆ. 38 ವರ್ಷದ ರೇಣುಕಾ ಕೊಲೆಯಾದ ದುರ್ದೈವಿ. 2023ರಲ್ಲಿ ಇದೇ ಗ್ರಾಮದ ರಂಜಿತ್ ಕುಮಾರ್ ಎಂಬಾತ ರೇಣುಕಾ ಅವರ ಮಗಳನ್ನು ಪ್ರೀತಿಸುತ್ತಿದ್ದ. ಮದುವೆ ಪ್ರಸ್ತಾಪ ಹೊತ್ತು ಮನೆಗೆ ಬಂದಾಗ ರೇಣುಕಾ ನಿರಾಕರಿಸಿದ್ದರು. ಅಷ್ಟೇ ಅಲ್ಲದೆ, ಮಗಳ ಜೀವನ ಹಾಳು ಮಾಡುತ್ತಿದ್ದಾನೆ ಎಂಬ ಕಾರಣಕ್ಕೆ ರಂಜಿತ್ […] The post ಮಗಳ ಪ್ರೇಮಕ್ಕೆ ಅಡ್ಡಿಯಾದದ್ದೇ ಅಪರಾಧವಾಯಿತೇ? ಸೇಡಿನ ಜ್ವಾಲೆಗೆ ಬೆಂದು ಹೋದ ಸಂಸಾರ! appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ರಸ್ತೆ ವಿಸ್ತರಣೆ ಗೊಂದಲ ನಿವಾರಿಸಿ,ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತು ನೀಡಿ : ಎಸ್.ವಿ.ರಾಮಚಂದ್ರ ಒತ್ತಾಯ
    Next Article
    ಸರ್ಕಾರಿ ಬಾಲಕಿಯರ ಪ್ರೌಢಶಾಲೆಯಲ್ಲಿ SSLC ಫಲಿತಾಂಶ ಕಡಿಮೆ | ಸಚಿವ ಡಿ.ಸುಧಾಕರ್ ಅಸಮಾಧಾನ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment