Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಶಿವಾಜಿ ಆಡಳಿತ ವ್ಯವಸ್ಥೆಯ ಕೌಶಲ್ಯಗಳು ದೂರದೃಷ್ಠಿ ನಾಯಕತ್ವಕ್ಕೆ ಸಾಕ್ಷಿ: ಎಂ.ಎ ಗಫೂರ್

    Source: nammaudupi

    24 Feb 2026, 12:08 PM
    1 week ago

    ಉಡುಪಿ, ಫೆ.20: ಧೈರ್ಯ, ಶೌರ್ಯ ಹಾಗೂ ಧೀಮಂತ ವ್ಯಕ್ತಿತ್ವಕ್ಕೆ ಹೆಸರುವಾಸಿಯಾಗಿದ್ದ ಛತ್ರಪತಿ ಶಿವಾಜಿಯು ತನ್ನ ಆಡಳಿತ ವ್ಯವಸ್ಥೆಯಲ್ಲಿ ಅಳವಡಿಸಿಕೊಂಡಿದ್ದ ಕೌಶಲ್ಯಗಳು ಅವರ ದೂರದೃಷ್ಟಿ ನಾಯಕತ್ವಕ್ಕೆ ಸಾಕ್ಷಿಯಾಗಿದೆ ಎಂದು ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಹೇಳಿದರು. ಅವರು ನಗರದ ಸರಕಾರಿ ಬಾಲಕಿಯರ ಪ್ರೌಢಶಾಲಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕ್ಷತ್ರೀಯ ಮರಾಠ ಪರಿಷತ್ತು (ರಿ) ಮತ್ತು ಛತ್ರಪತಿ ಶಿವಾಜಿ ವಿವಿದ್ದೋದ್ದೇಶ ಸಹಕಾರ ಸಂಘ (ರಿ) ಉಡುಪಿ ಇವರ […] The post ಶಿವಾಜಿ ಆಡಳಿತ ವ್ಯವಸ್ಥೆಯ ಕೌಶಲ್ಯಗಳು ದೂರದೃಷ್ಠಿ ನಾಯಕತ್ವಕ್ಕೆ ಸಾಕ್ಷಿ: ಎಂ.ಎ ಗಫೂರ್ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ರಾಜ್ಯ ಅಗ್ನಿಶಾಮಕ ದಳದ ಸಿಬ್ಬಂದಿಗೆ ಕೇಂದ್ರ ಗೃಹ ಮಂತ್ರಾಲಯದ ಪದಕ
    Next Article
    ನಾಗರಿಕರ ಮೂಲಭೂತ ಹಕ್ಕುಗಳನ್ನು ಸಂರಕ್ಷಣೆ ಮಾಡುವುದು ಅಧಿಕಾರಿಗಳ ಕರ್ತವ್ಯ: ಟಿ.ಶ್ಯಾಮ್ ಭಟ್

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment