Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರಥಬೀದಿ ಕಾಲೇಜು: ಕ್ಯಾನ್ಸ‌ರ್ ಜಾಗೃತಿ ಕಾರ್ಯಾಗಾರ

    Source: nammaudupi

    24 Feb 2026, 06:50 PM
    1 week ago

    ಮಂಗಳೂರು, ಫೆ.20: ಮಂಗಳೂರು ರಥಬೀದಿಯಲ್ಲಿರುವ ಡಾ. ಪಿ ದಯಾನಂದ ಪೈ- ಪಿ. ಸತೀಶ್ ಪೈ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆಂತರಿಕ ಗುಣಮಟ್ಟ ಭರವಸಾ ಕೋಶ, ಯುವ ರೆಡ್ ಕ್ರಾಸ್ ಮತ್ತು ರಾಷ್ಟ್ರೀಯ ಸೇವಾ ಯೋಜನಾ ಘಟಕಗಳು ಮತ್ತು ಯೆನೆಪೋಯ ವೈದ್ಯಕೀಯ ಕಾಲೇಜು, ದೇರಳಕಟ್ಟೆ, ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಕ್ಯಾನ್ಸ‌ರ್ ರೋಗದ ಬಗ್ಗೆ ಆರೋಗ್ಯ ಮಾಹಿತಿ ಕಾರ್ಯಾಗಾರ ಕಾಲೇಜು ಸಭಾಂಗಣದಲ್ಲಿ ಜರುಗಿತು. ಸಂಪನ್ಮೂಲ ವ್ಯಕ್ತಿಯಾಗಿ ಡಾ. ರೇಷ್ಮ. ಟಿ.ಎಮ್., ವೈದ್ಯಾಧಿಕಾರಿಗಳು, ಸಮುದಾಯ ವೈದ್ಯಕೀಯ ವಿಭಾಗ ಯೆನೆಪೋಯ ಮೆಡಿಕಲ್ […] The post ರಥಬೀದಿ ಕಾಲೇಜು: ಕ್ಯಾನ್ಸ‌ರ್ ಜಾಗೃತಿ ಕಾರ್ಯಾಗಾರ appeared first on Namma Udupi Bulletin. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಎಂಸಿಎ ವಿಭಾಗದಿಂದ ಟೆಕ್-ನೋ 26 ತಾಂತ್ರಿಕ ಮಹೋತ್ಸವ ಆಯೋಜನೆ
    Next Article
    ಅಂಪಾರು: ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷಾ ತಯಾರಿ ಕಾರ್ಯಾಗಾರ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment