Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆತ್ಮಹ*ತ್ಯೆ ಶಂಕೆ! ಆರ್ಥಿಕ ಸಂಕಷ್ಟಕ್ಕೆ ಬಲಿಯಾಯ್ತಾ ಕುಟುಂಬ?

    Source: HOSADIGANTHA

    24 Feb 2026, 05:12 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯ ಅಮಾಪುರ ಠಾಣಾ ವ್ಯಾಪ್ತಿಯ ಮನೆಯೊಂದರಲ್ಲಿ ಒಂದೇ ಕುಟುಂಬದ ಐವರು ಮೃತ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಸಂಚಲನ ಮೂಡಿಸಿದೆ. ಮೃತರನ್ನು ಸತ್ಯವೀರ್ ಅಲಿಯಾಸ್ ಶ್ಯಾಮವೀರ್ (50), ಪತ್ನಿ ರಾಮಶ್ರೀ (48), ಪುತ್ರಿಯರಾದ ಪ್ರಾಚಿ (12), ಅಮರವತಿ (10) ಮತ್ತು ಪುತ್ರ ಗಿರೀಶ್ (9) ಎಂದು ಗುರುತಿಸಲಾಗಿದೆ. 2–3 ದಿನಗಳಿಂದ ಮನೆ ಬಾಗಿಲು ತೆರೆದಿಲ್ಲ ಎಂಬ ಮಾಹಿತಿ ಪೊಲೀಸರಿಗೆ ತಲುಪಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ತೆರಳಿದ ಅಧಿಕಾರಿಗಳು, ಬಾಗಿಲು ಒಳಗಿನಿಂದ ಲಾಕ್ […] The post ಒಂದೇ ಮನೆಯಲ್ಲಿ ಐವರ ಶವ ಪತ್ತೆ: ಆತ್ಮಹ*ತ್ಯೆ ಶಂಕೆ! ಆರ್ಥಿಕ ಸಂಕಷ್ಟಕ್ಕೆ ಬಲಿಯಾಯ್ತಾ ಕುಟುಂಬ? appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    GR ಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ 16 ಲಕ್ಷ ವೆಚ್ಚದಲ್ಲಿ ಸಭಾಂಗಣ ನಿರ್ಮಾಣ | ಹಳೇ ವಿದ್ಯಾರ್ಥಿಗಳ ಕೊಡುಗೆ
    Next Article
    Fashion | ಹೈ ಹೀಲ್ಸ್‌ ಹಾಕದೆ ಕೂಡ ನೀವು ಎತ್ತರವಾಗಿ ಕಾಣಬಹುದು! ಹೇಗೆ ಅಂತೀರಾ? ಇಲ್ಲಿದೆ ಟಿಪ್ಸ್ ನೋಡಿ

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment