Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಾಜಿ ಶಾಸಕ ಸುರೇಶ್‌ಗೌಡ ಕಾರು ಅಪಘಾತದಲ್ಲಿ ಗಾಯ

    Source: Nudikarnataka

    24 Feb 2026, 03:34 PM
    1 week ago

    ನಾಗಮಂಗಲ ಮಾಜಿ ಶಾಸಕ ಸುರೇಶ್‌ಗೌಡ ಕಾರು ಅಪಘಾತದಲ್ಲಿ ಗಾಯಗೊಂಡಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮಂಡ್ಯ ತಾಲೂಕು ಬಸರಾಳು ಗ್ರಾಮದ ಸಮೀಪ ಅಪಘಾತ ನಡೆದಿದೆ. ಮೈಸೂರಿನಲ್ಲಿ ಮದುವೆ ಮುಗಿಸಿಕೊಂಡು ಬರುತ್ತಿದ್ದಾಗ ಬಸರಾಳು-ಕೊಪ್ಪ ರಸ್ತೆ ಬಳಿ ಬಂತೆಕೊಪ್ಪಲು ಬಳಿ ಕಾರು ಅಪಘಾತ ಸಂಭವಿಸಿದೆ. ಸುರೇಶಗೌಡರ ಕೈ ಬೆರಳುಗಳಿಗೆ ಗಂಭೀರ ಗಾಯಗಳಾಗಿವೆ. ಅವರು ಬೆಂಗಳೂರು ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ. ಬಸರಾಳು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. The post ಮಾಜಿ ಶಾಸಕ ಸುರೇಶ್‌ಗೌಡ ಕಾರು ಅಪಘಾತದಲ್ಲಿ ಗಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಎಐ ಶೃಂಗಸಭೆಗೆ ಆಹ್ವಾನ ಇಲ್ಲ: ಕೇಂದ್ರದ ವಿರುದ್ಧ ಪ್ರಿಯಾಂಕ್ ಖರ್ಗೆ ಆಕ್ರೋಶ
    Next Article
    ಈ ರೀತಿ ಮರ್ಯಾದೆ ತೆಗಿಬಾರ್ದು! ಬಾಬರ್ ಆಟದ ಶೈಲಿ ಆಕ್ರಮಣಕಾರಿಯಾಗಿಲ್ಲ ಎಂದ ಕೋಚ್ ಮೈಕ್ ಹೆಸ್ಸನ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment