Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕುಸಿತ: ಬೇಸಿಗೆ ಆರಂಭಕ್ಕೂ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ!

    Source: HOSADIGANTHA

    24 Feb 2026, 12:15 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ಕಳೆದ ವರ್ಷ ಉತ್ತಮ ಮಳೆಯಾದರೂ, ರಾಜ್ಯದಲ್ಲಿ ಜಲಾಶಯಗಳ ನೀರಿನ ಮಟ್ಟ ಆತಂಕಕಾರಿಯಾಗಿ ಇಳಿದಿದೆ. 13 ಪ್ರಮುಖ ಅಣೆಕಟ್ಟುಗಳಲ್ಲಿ ಹತ್ತು ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ಕಡಿಮೆ ಸಂಗ್ರಹವಿದೆ. ಹೆಚ್ಚುತ್ತಿರುವ ತಾಪಮಾನದಿಂದ ನೀರು ಆವಿಯಾಗುತ್ತಿರುವುದು ಹಾಗೂ ಅತಿಯಾದ ಬಳಕೆ ಇದಕ್ಕೆ ಕಾರಣವೆಂದು ತಜ್ಞರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಮಾಹಿತಿಯಂತೆ, ಕಳೆದ ವರ್ಷ ಈ ಅವಧಿಯಲ್ಲಿ 535 ಟಿಎಂಸಿಎಫ್‌ಟಿ ನೀರು ಸಂಗ್ರಹವಾಗಿದ್ದರೆ, ಇದೀಗ ಅದು 493 ಟಿಎಂಸಿಎಫ್‌ಟಿಗೆ ಇಳಿದಿದೆ. ತುಂಗಭದ್ರಾ […] The post ಅಣೆಕಟ್ಟುಗಳಲ್ಲಿ ನೀರಿನ ಮಟ್ಟ ಕುಸಿತ: ಬೇಸಿಗೆ ಆರಂಭಕ್ಕೂ ಮೊದಲೇ ಕುಡಿಯುವ ನೀರಿಗೆ ಹಾಹಾಕಾರ! appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ರಾಜ್ಯದಲ್ಲಿ ಕಳ್ಳರ ಅಟ್ಟಹಾಸ: ಆಭರಣದ ಅಂಗಡಿ, ಮನೆ, ದೇಗುಲಗಳಲ್ಲಿ ಸರಣಿ ಕಳ್ಳತನ!
    Next Article
    ಕಾರವಾರದಲ್ಲಿ ಮಲ್ಪಿ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment