Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಬೂದನೂರು ಉತ್ಸವದ ಸಾಂಸ್ಕೃತಿಕ ವೈಭವಕ್ಕೆ ಚಾಲನೆ : ‘ಗಿಲ್ಲಿ’ಯೇ ಆಕರ್ಷಣೆ

    Source: Nudikarnataka

    24 Feb 2026, 03:35 PM
    1 week ago

    ಮಂಡ್ಯ ತಾಲ್ಲೂಕಿನ ಬೂದನೂರಿನಲ್ಲಿ ಶನಿವಾರ ಸಂಜೆ ಬೂದನೂರು ಉತ್ಸವದ ಸಾಂಸ್ಕೃತಿಕ ವೈಭವಕ್ಕೆ ವಿದ್ಯುಕ್ತ ಚಾಲನೆ ದೊರೆಯಿತು. ಈ ಸಮಾರಂಭದಲ್ಲಿ ಬಿಗ್ ಬಾಸ್ ವಿನ್ನರ್ ಗಿಲ್ಲಿ ನಟನ ಆಗಮನ ಯುವ ಜನರನ್ನು ಸೂಚಿಗಲ್ಲಿನಂತೆ ಸೆಳೆಯಿತು. ಉತ್ಸವಕ್ಕೆ ಚಾಲನೆ ನೀಡಿ ಮಾತನಾಡಿದದ ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಅವರು, ಬೂದನೂರು ಉತ್ಸವ 2026 ಸಾಂಸ್ಕೃತಿಕ ವೈಭವ ಎಂದರೆ ತಪ್ಪಾಗಲಾರದು ಎಂದರು. ಮಂಡ್ಯ ಶಾಸಕ ರವಿಕುಮಾರ್ ಕೇವಲ ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸದೆ ನೆಲದ ವೈಶಿಷ್ಟ್ಯ ವೈಭವವನ್ನು ಸಾರ್ವಜನಿಕರಿಗೆ […] The post ಮಂಡ್ಯ | ಬೂದನೂರು ಉತ್ಸವದ ಸಾಂಸ್ಕೃತಿಕ ವೈಭವಕ್ಕೆ ಚಾಲನೆ : ‘ಗಿಲ್ಲಿ’ಯೇ ಆಕರ್ಷಣೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಲಂಚ ಪಡದ ಬಿಜೆಪಿ ಶಾಸಕ ಚಂದ್ರು ಲಮಾಣಿಗೆ ಪರಪ್ಪನ ಅಗ್ರಹಾರ ಜೈಲಿಗೆ
    Next Article
    ಮದುವೆ ಸಂಭ್ರಮದ ಮನೆಯಲ್ಲಿ ಶೋಕ: ಸಾವಿಗೆ ಶರಣಾದ ಸಹೋದರಿಯರು!

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment