Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಜೈ ಕರ್ನಾಟಕ ಪರಿಷತ್ತಿಗೆ ಹೊಸ ಸದಸ್ಯರ ಸೇರ್ಪಡೆ

    Source: Nudikarnataka

    24 Feb 2026, 10:37 AM
    1 week ago

    ಜೈ ಕರ್ನಾಟಕ ಪರಿಷತ್ತು ಸಂಘಟನೆಯನ್ನು ಬೆಂಬಲಿಸಿ ಹಲವಾರು ಮಂದಿ ಹೊಸ ಸದಸ್ಯರು ಸದಸ್ಯತ್ವ ಪಡೆದುಕೊಂಡು ಸೇರ್ಪಡೆಯಾದರು. ಮದ್ದೂರು ಪಟ್ಟಣದ ಶ್ರೀ ನರಸಿಂಹ ದೇವಸ್ಥಾನದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಾಧ್ಯಕ್ಷ ಡಾ.ಎಸ್.ನಾರಾಯಣ್ ನೂತನ ಸದಸ್ಯರನ್ನು ಸ್ವಾಗತಿಸಿ ಮಾತನಾಡಿ, ಜಿಲ್ಲೆಯಾದ್ಯಂತ ಸಂಘಟನೆಯನ್ನು ದೊಡ್ಡಮಟ್ಟದಲ್ಲಿ ಸಂಘಟಿಸಲಾಗುತ್ತಿದೆ. ಜಿಲ್ಲೆ ಎಲ್ಲ ತಾಲ್ಲೂಕು, ಪಟ್ಟಣಗಳಲ್ಲಿ ಸಂಘಟನೆಯನ್ನು ಬಲಪಡಿಸಲಾಗುತ್ತಿದೆ. ಸಂಘಟನೆಯ ತತ್ವ, ಸಿದ್ದಾಂತಗಳನ್ನು ಒಪ್ಪಿ ಬರುವ ಸದಸ್ಯರಿಗೆ ಮುಕ್ತ ಆಹ್ವಾನ ನೀಡುತ್ತಿದ್ದೇವೆ ಎಂದು ಹೇಳಿದರು. ಕನ್ನಡ ಭಾಷೆ, ಶಿಕ್ಷಣ, ಪರಿಸರ, ಆರೋಗ್ಯ ಇವುಗಳ ಜೊತೆಯಲ್ಲಿ ಮೂಲಭೂತ […] The post ಮಂಡ್ಯ | ಜೈ ಕರ್ನಾಟಕ ಪರಿಷತ್ತಿಗೆ ಹೊಸ ಸದಸ್ಯರ ಸೇರ್ಪಡೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಎಸ್ಐಆರ್ ಏನು, ಯಾಕೆ, ಮುಂದಿನ ದಾರಿಯೇನು? ಕುರಿತು ನಾಳೆ ಚರ್ಚೆ
    Next Article
    ಮಂಡ್ಯ | ವಿನಯ್ ಕುಮಾರ್ ಹುಟ್ಟುಹಬ್ಬ : ವಚನ ಗಾಯನ ಯಶಸ್ವಿ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment