Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮನರೇಗಾ ಮರುಸ್ಥಾಪಿಸುವ ಹೋರಾಟಕ್ಕೆ ಸಾಥ್ ನೀಡಿ: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ

    Source: HOSADIGANTHA

    24 Feb 2026, 03:33 PM
    1 week ago

    ಹೊಸದಿಗಂತ ಡಿಜಿಟಲ್ ಡೆಸ್ಕ್: ವಿಬಿಜಿರಾಮ್ ಜಿ ಕಾಯ್ದೆಯನ್ನು ರದ್ದುಪಡಿಸಿ, ಮನರೇಗಾ ಮರುಸ್ಥಾಪಿಸುವವರೆಗೆ ದೇಶಾದ್ಯಂತ ಕಾಂಗ್ರೆಸ್ ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಬೇಕೆಂದು ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದ್ದಾರೆ . ಇಂದು ಚಿಕ್ಕಬಳ್ಳಾಪುರದಲ್ಲಿ ನಡೆದ ನರೇಗಾ ಬಚಾವ್ ಆಂದೋಲನದಲ್ಲಿ ಭಾಗವಹಿಸಿ ಮಾತನಾಡಿದ ಅವರು, ರೈತವಿರೋಧಿ ಕಾಯ್ದೆಗಳನ್ನು ಹೋರಾಟದ ಫಲವಾಗಿ ರದ್ದುಗೊಳಿಸಲಾಯಿತು. ಅದೇ ರೀತಿಯಲ್ಲಿ ಈ ಹೋರಾಟ ನಿಲ್ಲುವುದಿಲ್ಲ. ಈ ಹೋರಾಟಕ್ಕೆ ರಾಜ್ಯದ ಜನರೆಲ್ಲರೂ ನಮ್ಮ ಜೊತೆಯಾಗಬೇಕು. ಹಳ್ಳಿಗಾಡಿನ ಜನರಿಗೆ ಅನುಕೂಲ ಕಲ್ಪಿಸುವ ಮನರೇಗಾ ಯೋಜನೆಯ ಮರುಸ್ಥಾಪಿಸುವ ಕಾಂಗ್ರೆಸ್ ನ […] The post ಮನರೇಗಾ ಮರುಸ್ಥಾಪಿಸುವ ಹೋರಾಟಕ್ಕೆ ಸಾಥ್ ನೀಡಿ: ರಾಜ್ಯದ ಜನತೆಗೆ ಸಿಎಂ ಸಿದ್ದರಾಮಯ್ಯ ಕರೆ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದಲಿತ ಶಾಸಕರ ಮೇಲೆ ಅನ್ಯಾಯ ನಡೆಸುತ್ತಿರುವ ಕಾಂಗ್ರೆಸ್ ಸರಕಾರ: ರಮೇಶ್ ಜಾರಕಿಹೊಳಿ ಟೀಕೆ
    Next Article
    ಜೆಡಿಎಸ್‌ ನೂತನ ಜಿಲ್ಲಾಧ್ಯಕ್ಷ ಪದಗ್ರಹಣ | ಜಿಲ್ಲಾಧ್ಯಕ್ಷರಾಗಿ ಕೆ.ಮಂಜುನಾಥ್‌, ತಾಲೂಕು ಅಧ್ಯಕ್ಷ ಸಣ್ಣ ತಿಮ್ಮಪ್ಪ ಆಯ್ಕೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment