Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಅವರು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಒಂದ್‌ ದೊಡ್ಡ ನಮಸ್ಕಾರ-ಡಿಸಿಎಂ ಡಿಕೆ ಶಿವಕುಮಾರ್

    Source: just kannada

    24 Feb 2026, 05:13 PM
    1 week ago

    ಬೆಂಗಳೂರು, ಫೆಬ್ರವರಿ,23,2026 (www.justkannada.in):  ರಾಜ್ಯದಲ್ಲಿ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕು ಎಂಬ ಸಮಾಜ ಕಲ್ಯಾಣ ಸಚಿವ ಎಚ್‌.ಸಿ.ಮಹದೇವಪ್ಪ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್‌, ಅವರು ನಮ್ಮ ರಾಷ್ಟ್ರೀಯ ನಾಯಕರು. ಇಲ್ಲಿಂದಲೇ ಅವರಿಗೆ ನಮಸ್ಕಾರ ಎಂದು ಲೇವಡಿ ಮಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಮನರೇಗಾ ಯೋಜನೆಯನ್ನು ವಾಪಸ್‌‍ ಮರುಸ್ಥಾಪಿಸಬೇಕು. ಅಲ್ಲಿಯವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ. ಕೇಂದ್ರ ಸರ್ಕಾರ ಬಡವರು ಮತ್ತು ಕೂಲಿ ಕಾರ್ಮಿಕರ ವಿರುದ್ಧ ದೊಡ್ಡ ದೌರ್ಜನ್ಯ ನಡೆಸುತ್ತಿದೆ […] The post ಅವರು ನಮ್ಮ ರಾಷ್ಟ್ರೀಯ ನಾಯಕರು ಅವರಿಗೆ ಒಂದ್‌ ದೊಡ್ಡ ನಮಸ್ಕಾರ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ. ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಜೆಡಿಎಸ್‌ ನೂತನ ಜಿಲ್ಲಾಧ್ಯಕ್ಷ ಪದಗ್ರಹಣ | ಜಿಲ್ಲಾಧ್ಯಕ್ಷರಾಗಿ ಕೆ.ಮಂಜುನಾಥ್‌, ತಾಲೂಕು ಅಧ್ಯಕ್ಷ ಸಣ್ಣ ತಿಮ್ಮಪ್ಪ ಆಯ್ಕೆ
    Next Article
    ಮಿಷನ್ ಪ್ರಕೃತಿ : ರಾಜ್ಯದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment