Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಲಿ : ಮಾದಿಗ ಸಮುದಾಯದ ಒತ್ತಾಯ

    Source: Nudikarnataka

    24 Feb 2026, 01:50 PM
    1 week ago

    ರಾಜ್ಯದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಹಾಗೂ ಕೂಡಲೇ ರಾಜ್ಯಪಾಲರು ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕುವಂತೆ ಒತ್ತಾಯಿಸಿ ಮಂಡ್ಯನಗರದಲ್ಲಿ ಮಾದಿಗ ಸಮುದಾಯದ  ಸಂಘಟನೆಗಳು ಸೋಮವಾರ ಪ್ರತಿಭಟನೆ ನಡೆಸಿದವು. ಮಂಡ್ಯನಗರದ ಸಂಜಯ ವೃತ್ತದಿಂದ ಪ್ರತಿಭಟನಾ ಮೆರವಣಿಗೆ ಹೋರಾಟ ಪ್ರತಿಭಟನಕಾರರು ರಾಜ್ಯ ಸರ್ಕಾರ ಹಾಗೂ ಸಮಾಜ ಕಲ್ಯಾಣ ಸಚಿವ ಹೆಚ್.ಸಿ.ಮಹದೇವಪ್ಪ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕರ್ನಾಟಕ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಎನ್ ಆರ್ ಚಂದ್ರಶೇಖರ್ ಮಾತನಾಡಿ, ಸಂವಿಧಾನದ ಆಶಯದಂತೆ ಪರಿಶಿಷ್ಟರು ಮೀಸಲಾತಿ ಹಂಚಿಕೊಳ್ಳಲು […] The post ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅಂಕಿತ ಹಾಕಲಿ : ಮಾದಿಗ ಸಮುದಾಯದ ಒತ್ತಾಯ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಿಷನ್ ಪ್ರಕೃತಿ : ರಾಜ್ಯದ 10 ಶಾಲೆಗಳಿಗೆ ‘ಅತ್ಯುತ್ತಮ ಶಾಲೆ’ ಪ್ರಶಸ್ತಿ ಪ್ರದಾನ
    Next Article
    ಸಿಎಂ ಸಿದ್ದರಾಮಯ್ಯ ದಾರಿ ತಪ್ಪಿದ ಮಗ ಆಗಿದ್ದಾರೆ-ಕೇಂದ್ರ ಸಚಿವ ವಿ.ಸೋಮಣ್ಣ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment