Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    “ಸಂವಿಧಾನ ವಿರೋಧಿ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ,’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

    Source: Nudikarnataka

    24 Feb 2026, 12:20 PM
    1 week ago

    “ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ” ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಸಚಿವರು, “ಮಾನ್ಯ ಛಲವಾದಿ ನಾರಾಯಣಸ್ವಾಮಿಯವರು ನನ್ನ ಬಗ್ಗೆ ಬಗೆಬಗೆಯ ಮಾತುಗಳನ್ನಾಡಿದ್ದಾರೆ, ಬಹುಷಃ ರಾಜಕೀಯ ಅಸ್ತಿತ್ವ ಉಳಿಸಿಕೊಳ್ಳುವುದಕ್ಕಾಗಿ ನನ್ನ ಬಗ್ಗೆ ಮಾತನಾಡುವುದು ಅವರಿಗೆ ಅನಿವಾರ್ಯ, ನನ್ನ ಬಗ್ಗೆ ಮಾತನಾಡುವುದನ್ನು ನಿಲ್ಲಿಸಿದ ದಿನವೇ ಅವರ ರಾಜಕೀಯದ ಕೊನೆಯ […] The post “ಸಂವಿಧಾನ ವಿರೋಧಿ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ,’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಅಡಿಕೆ ಧಾರಣೆ | 23 ಏಪ್ರಿಲ್‌ | ಯಾವ ಅಡಿಕೆಗೆ ಎಷ್ಟು ರೇಟಾಯ್ತು..?
    Next Article
    ನಾಯಿ ನೆಕ್ಕಿದ್ದಕ್ಕೆ ನಾಲ್ಕು ಅಂಗಗಳನ್ನ ಕಳೆದುಕೊಂಡ ಮಹಿಳೆ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment