Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ನಿರ್ಲಕ್ಷ್ಯ: ಇಬ್ಬರು ಅಧಿಕಾರಿಗಳು ಸಸ್ಪೆಂಡ್

    Source: HOSADIGANTHA

    26 Feb 2026, 01:55 PM
    1 week ago

    ಹೊಸದಿಗಂತ ವರದಿಧಾರವಾಡ: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯದಲ್ಲಿ ನಿರ್ಲಕ್ಷ್ಯ ವಹಿಸಿದ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಿ ಜಿಲ್ಲಾಧಿಕಾರಿ ಸ್ನೇಹಲ್ ಆರ್ ಸೋಮವಾರ ಆದೇಶ ಹೊರಡಿಸಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಬಿಲ್ ಕಲೆಕ್ಟರ್ ಬಸವರಾಜ ನಿಗದಿ, ಜಿಲ್ಲಾ ಕೇಂದ್ರ ಗ್ರಂಥಾಲಯದ ಎಸ್‌ಡಿಎ ಅನ್ನಪೂರ್ಣ ಎಸ್ ಸವದತಿ ಅಮಾನತುಗೊಂಡ ಅಧಿಕಾರಿಗಳು. ಮತಪಟ್ಟಿ ಪರಿಷ್ಕರಿಸಲು ಸೂಚನೆ ನೀಡಿದರೂ, ಅಧಿಕಾರಿ ಬಸವರಾಜ ನಿಗದಿ (ಭಾಗಸಂಖ್ಯೆ 137), ಅನ್ನಪೂರ್ಣ ಸವದಿ (ಭಾಗ ಸಂಖ್ಯೆ 160) ಪ್ರೊಜನಿ ಮ್ಯಾಪಿಂಗ್ ಕಾರ್ಯ ಪ್ರಾರಂಬಿಸಿರಲಿಲ್ಲ. ಈ ಇಬ್ಬರು ಅಧಿಕಾರಿಗಳು ತಮಗೆ […] The post ಮತದಾರರ ಪಟ್ಟಿ ಪರಿಷ್ಕರಣೆ ಕರ್ತವ್ಯಕ್ಕೆ ನಿರ್ಲಕ್ಷ್ಯ: ಇಬ್ಬರು ಅಧಿಕಾರಿಗಳು ಸಸ್ಪೆಂಡ್ appeared first on HOSA DIGANTHA. ಈ ಘಟನೆ ಕರ್ನಾಟಕದಲ್ಲಿ ಹೆಚ್ಚುತ್ತಿರುವ ಅಪರಾಧ ಪ್ರಕರಣಗಳ ನಡುವಿನ ಒಂದು ಪ್ರಮುಖ ಬೆಳವಣಿಗೆಯಾಗಿದೆ. ಇಂತಹ ಘಟನೆಗಳು ಸ್ಥಳೀಯ ಭದ್ರತಾ ವ್ಯವಸ್ಥೆಗಳ ಬಗ್ಗೆ ಪ್ರಶ್ನೆಗಳನ್ನು ಎತ್ತುತ್ತವೆ.
    Click here to Read More
    Previous Article
    ಚಲಿಸುತ್ತಿದ ಕಾರಿನ ಮೇಲೆ ಉರುಳಿ ಬಿದ್ದ ಮರ: ಅಪಾಯದಿಂದ ಪಾರಾದ ಬ್ಯಾಂಕ್ ಸಿಬ್ಬಂದಿಗಳು!
    Next Article
    ಲಕ್ನೋದಲ್ಲಿ ಭೀಕರ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಐವರು ಸಾ*ವು

    Related ಅಪರಾಧ ಸುದ್ದಿ Updates:

    Are you sure? You want to delete this comment..! Remove Cancel

    Comments (0)

      Leave a comment