Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಜಗಳೂರು|ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವ

    Source: Dinamana

    24 Feb 2026, 03:56 PM
    1 week ago

    ಜಗಳೂರು: ಇದೇ ಪ್ರಥಮಬಾರಿಗೆ ತಾಲೂಕಿನ ಬಂಗಾರಿ ಗುಡ್ಡದ ಬಸವೇಶ್ವರ ಸ್ವಾಮಿಯ ನೂತನ ರಥೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಜರುಗಿತು. ತಾಲೂಕಿನ ಬಂಗಾರಿ ಗುಡ್ಡದ ಸಮೀಪ ಶ್ರೀ ಬಸವೇಶ್ವರ ಸ್ವಾಮಿಯ ರಥಕ್ಕೆ ವಿವಿಧ ಪುಷ್ಪಗಳಿಂದ ಅಲಂಕಾರಗಳನ್ನು ಮಾಡಲಾಗಿತ್ತು. ಪೂಜಾರಪ್ಪರು ರಥಕ್ಕೆ ವಿವಿಧ ಪೂಜಾ ಕಾರ್ಯಗಳನ್ನು ನೆರವೇರಿಸಿದ ನಂತರ ರಥದ ಗಾಳಿಗೆ ಕಾಯಿ ಒಡೆದು ಪೂಜೆ ನೆರವೇರಿಸಿದರು. ನಂತರ ಸ್ವಾಮಿಯ ಮುಕ್ತಿ ಪಟವನ್ನು ಸದರಿ ಗ್ರಾಮದ ತಿಪ್ಪೇಸ್ವಾಮಿ 70 ಸಾವಿರ ರೂಗೆ ತೆಗೆದುಕೊಂಡರು. Read also : ಕೆರೆಯನ್ನು ಮಕ್ಕಳಂತೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಲಕ್ನೋ ಭೀಕರ ರಸ್ತೆ ಅಪಘಾತ: ಡಬಲ್ ಡೆಕ್ಕರ್ ಬಸ್ ಪಲ್ಟಿಯಾಗಿ ಸ್ಥಳದಲ್ಲೇ ಐವರು ಸಾ*ವು
    Next Article
    ಮಾರ್ಚ್ 6 ರಂದು ತೆರೆಗೆ ಬರಲಿದೆ ಡಾರ್ಕ್ ಕಾಮಿಡಿ ಕಥಾಹಂದರ ಹೊಂದಿರುವ ʼಗಾರ್ಜಿಯಸ್ ರಾಸ್ಕಲ್ʼ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment