Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ  ರಥೋತ್ಸವಕ್ಕೆ ಸಕಲ ಸಿದ್ಧತೆಗೆ ಸೈಯದ್ ಕಲೀಂ ಉಲ್ಲಾ  ಸೂಚನೆ

    Source: Dinamana

    24 Feb 2026, 10:36 AM
    1 week ago

    ಜಗಳೂರು : ಗುರುಸಿದ್ದಾಪುರ ಯಾನೆ‌ ಮಡ್ರಳ್ಳಿ ಚೌಡಮ್ಮ ದೇವಿಯ ಗಡ್ಡೆ ತೇರಿನ  ರಥೋತ್ಸವಕ್ಕೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು ಜಾತ್ರೆಗೆ ಬರುವಂತ ಭಕ್ತಾದಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ತಾಲೂಕು ಮಟ್ಟದ ಅಧಿಕಾರಿಗಳು ಶ್ರಮಿಸಲಿದ್ದಾರೆ ಜೊತೆಗೆ ಟ್ರಾಫಿಕ್‌ ಸಮಸ್ಯೆಯಾಗದಂತೆ ಪೋಲಿಸ್ ಇಲಾಖೆಯವರು ಹದ್ದಿನ ಕಣ್ಣಿಡಬೇಕು  ಎಂದು ತಹಸಿಲ್ದಾರ್ ಸೈಯದ್ ಕಲೀಂ ಉಲ್ಲಾ  ಅಧಿಕಾರಿಗಳಿಗೆ ಸೂಚನೆ  ನೀಡಿದರು. ತಾಲೂಕಿನ ರಂಗಯ್ಯನದುರ್ಗ ಅರಣ್ಯ ಪ್ರದೇಶದಲ್ಲಿರುವ ಮಡ್ರಳ್ಳಿ ಚೌಡಮ್ಮ ದೇವಾಲಯದ ಸಮುದಾಯ ಭವನದಲ್ಲಿ  ಜಾತ್ರೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಪೂರ್ವ ಸಿದ್ಧತಾ ಸಭೆಯನ್ನು […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಕೇಂದ್ರ ಸಚಿವ ವಿ.ಸೋಮಣ್ಣ ಚಿತ್ರದುರ್ಗ ಜಿಲ್ಲಾ ಪ್ರವಾಸ 
    Next Article
    ಶಿವಮೊಗ್ಗ ಮಾರಿಕಾಂಬಾ ಜಾತ್ರೆ ಆರಂಭ: ಭಕ್ತಸಮೂಹಕ್ಕೆ ಮಾರವ್ವನ ಮೊದಲ ದರ್ಶನ

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment