Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ನಟ ದರ್ಶನ್‌ ಪಿಸ್ತೂಲ್‌ ಪರವಾನಗಿ ಅಮಾನತು ಆದೇಶಕ್ಕೆ ತಡೆ

    Source: Nudikarnataka

    26 Feb 2026, 04:58 PM
    1 week ago

    ನಟ ದರ್ಶನ್ ಅವರ ಪಿಸ್ತೂಲ್‌ ಪರವಾನಗಿಯನ್ನು ಅಮಾನತುಗೊಳಿಸಿ ಬೆಂಗಳೂರು ಉಪ ಪೊಲೀಸ್ ಆಯುಕ್ತರು (ಆಡಳಿತ) ಹೊರಡಿಸಿದ್ದ ಆದೇಶಕ್ಕೆ ಸಂಬಂಧಿಸಿದ ಮುಂದಿನ ಪ್ರಕ್ರಿಯೆಗಳಿಗೆ ಕರ್ನಾಟಕ ಹೈಕೋರ್ಟ್ ಸೋಮವಾರ ತಡೆ ನೀಡಿದೆ. ಉಪ ಪೊಲೀಸ್ ಆಯುಕ್ತರು 2025ರ ಜನವರಿ 20ರಂದು ಹೊರಡಿಸಿರುವ ಆದೇಶ ರದ್ದು ಕೋರಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಕೆಲ ಕಾಲ ಅರ್ಜಿ ಆಲಿಸಿದ ಪೀಠವು ಅರ್ಜಿದಾರರ ವಿರುದ್ಧ ಶಸ್ತ್ರಾಸ್ತ್ರ […] The post ನಟ ದರ್ಶನ್‌ ಪಿಸ್ತೂಲ್‌ ಪರವಾನಗಿ ಅಮಾನತು ಆದೇಶಕ್ಕೆ ತಡೆ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    UPSC Editorials Quiz : 24 February 2026
    Next Article
    ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹಿಸಿ ಬೀದಿಗಿಳಿದ ಉದ್ಯೋಗಾಕಾಂಕ್ಷಿಗಳು: ಸಚಿವರ ಭಾವಚಿತ್ರ ಸುಟ್ಟಿ ಆಕ್ರೋಶ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment