Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಮಂಡ್ಯ | ಕಚ್ಚಿಗೆರೆಯಲ್ಲಿ ಶ್ರೀಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಮಂಜುನಾಥ್

    Source: Nudikarnataka

    24 Feb 2026, 03:57 PM
    1 week ago

    ಮಂಡ್ಯ ತಾಲೂಕಿನ ಕಚ್ಚಿಗೆರೆ ಗ್ರಾಮದ ಶ್ರೀಶನೇಶ್ವರಸ್ವಾಮಿ ದೇವಾಲಯದ ೪೧ನೇ ವರ್ಷದ ಜಾತ್ರಾ ಮಹೋತ್ಸವವು ಫೆ.೨೮ ಮತ್ತು ಮಾ.೧ರಂದು ನಡೆಯಲಿದೆ ಎಂದು ಕನ್ನಡ ಸೇನೆ ಜಿಲ್ಲಾಧ್ಯಕ್ಷ ಮಂಜುನಾಥ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಾತ್ರಾ ಮಹೋತ್ಸವದ ಅಂಗವಾಗಿ ಫೆ.೨೮ರಂದು ಬೆಳಿಗ್ಗೆ ೭.೩೦ರಿಂದ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕೈಂಕರ್ಯಗಳು ನೆರವೇರಲಿವೆ. ಮಧ್ಯಾಹ್ನ ೧೨ ಗಂಟೆಗೆ ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ಮಧ್ಯಾಹ್ನ ೨ ರಿಂದ ೫ ಗಂಟೆವರೆಗೆ ತಲೆಮುಡಿ ಸೇವೆ ನಡೆಯಲಿದೆ ಎಂದರು. ಸಂಜೆ. ೫ರಿಂದ ೭.೩೦ರವರೆಗೆ ವೀರಗಾಸೆ, ವಾದ್ಯ […] The post ಮಂಡ್ಯ | ಕಚ್ಚಿಗೆರೆಯಲ್ಲಿ ಶ್ರೀಶನೇಶ್ವರಸ್ವಾಮಿ ಜಾತ್ರಾ ಮಹೋತ್ಸವ : ಮಂಜುನಾಥ್ appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ದೆಹಲಿ ಮೆಟ್ರೋ ನಿಲ್ದಾಣದಲ್ಲಿ ದುರಂತ: ಖಿನ್ನತೆಯಿಂದ ಹಳಿಗೆ ಹಾರಿ ವ್ಯಕ್ತಿ ಆತ್ಮಹ*ತ್ಯೆ
    Next Article
    ಮಂಡ್ಯ | ಆರೋಪಿಗೆ ಸಹಕಾರದ ಆರೋಪ ; ಪಿಡಿಓ ಅಮಾನತಿಗೆ ಆಗ್ರಹ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment