Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಎಸ್ಐಆರ್ ವೇಳೆ ಜೆಡಿಎಸ್ ಕಾರ್ಯಕರ್ತರು ಸಮರ್ಪಕ ಕೆಲಸ ನಿರ್ವಹಿಸಿ : ರಾಮಚಂದ್ರು

    Source: Nudikarnataka

    24 Feb 2026, 12:15 PM
    1 week ago

    ಮಂಡ್ಯ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಪ್ರತಿಯೊಂದು ಬೂತ್‌ಗಳಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುವ ಸಂದರ್ಭದಲ್ಲಿ ಜೆಡಿಎಸ್ ಕಾರ್ಯಕರ್ತರು ಎಚ್ಚರವಹಿಸಬೇಕೆಂದು ಜೆಡಿಎಸ್ ಮುಖಂಡ ಬಿ.ಆರ್.ರಾಮಚಂದ್ರ ತಿಳಿಸಿದರು. ಮಂಡ್ಯದ ಖಾಸಗಿ ಪಾರ್ಟಿ ಹಾಲ್ ನಲ್ಲಿ ನೆಡೆದ ಮಂಡ್ಯ ಕ್ಷೇತ್ರದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಂಬಂಧ ಬೂತ್ ಮಟ್ಟದ ಏಜೆಂಟ್‌ಗಳ ಕಾರ್ಯಾಗಾರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕ್ಷೇತ್ರದ ಪ್ರತಿಯೊಂದು ಬೂತ್‌ಗಳಲ್ಲಿ ಬಿಎಲ್‌ಎಗಳು ಪರಿಷ್ಕರಣೆಗಾಗಿ ಹೋದಾಗ ಜೆಡಿಎಸ್ ಕಾರ್ಯ ಕರ್ತರು ಜತೆಯಲ್ಲಿದ್ದುಕೊಂಡು ಸಹಕಾರ ನೀಡಬೇಕು. ಮೃತರಾದವರು, ಗ್ರಾಮ,ಪಟ್ಟಣ ಬಿಟ್ಟು […] The post ಎಸ್ಐಆರ್ ವೇಳೆ ಜೆಡಿಎಸ್ ಕಾರ್ಯಕರ್ತರು ಸಮರ್ಪಕ ಕೆಲಸ ನಿರ್ವಹಿಸಿ : ರಾಮಚಂದ್ರು appeared first on nudikarnataka. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಮಂಡ್ಯ | ಆರೋಪಿಗೆ ಸಹಕಾರದ ಆರೋಪ ; ಪಿಡಿಓ ಅಮಾನತಿಗೆ ಆಗ್ರಹ
    Next Article
    ಹೊಸ ಶಾಸಕರ ಸಚಿವ ಸ್ಥಾನದ ಬೇಡಿಕೆ ತಪ್ಪೇನಿಲ್ಲ- ಗೃಹ ಸಚಿವ ಪರಮೇಶ್ವರ್

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment