Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ರೇಣುಕಾಸ್ವಾಮಿ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಡಿ ಬಾಸ್ ರಿಲ್ಯಾಕ್ಸ್

    Source: Guaranteenws

    24 Feb 2026, 05:14 PM
    1 week ago

    ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ ಪರಪ್ಪನ ಅಗ್ರಹಾರದಲ್ಲಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್‌‌ನಲ್ಲಿ ದಿಢೀರ್ ಬೆಳವಣಿಗೆಗಳು ಕಾಣ್ತಿವೆ. ಅದಕ್ಕೆ ಕಾರಣ ಕಾಮಾಕ್ಷಿಪಾಳ್ಯ ಪೊಲೀಸರು, ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಮಾಡಿರೋ ಎಡವಟ್ಟು. ಖಾಕಿ ಮಾಡಿದ ಎಡವಟ್ ಕೋರ್ಟ್‌‌ ಟ್ರಯಲ್ಸ್ ವೇಳೆ ಕ್ರಾಸ್ ಎಕ್ಸಾಮಿನ್ ಮಾಡುವಾಗ ಬಯಲಾಗಿದೆ. ಅದ್ರಿಂದ ಇನ್ಸ್‌ಪೆಕ್ಟರ್ ಗಿರೀಶ್ ನಾಯಕ್ ಮೇಲೆಯೇ ಕ್ರಿಮಿನಲ್ ಕೇಸ್ ದಾಖಲಾಗುವ ಸಾಧ್ಯತೆಯಿದೆ. ರೇ.ಸ್ವಾಮಿ ಮರ್ಡರ್ ಕೇಸ್‌‌ಗೆ ಬಿಗ್ ಟ್ವಿಸ್ಟ್.. ಬಾಸ್ ರಿಲ್ಯಾಕ್ಸ್ ಖಾಕಿಯಿಂದ ಸುಳ್ಳು ಸಾಕ್ಷ್ಯ.. ಇನ್ಸ್‌ಪೆಕ್ಟರ್ ಗಿರೀಶ್‌‌ಗೆ ಸಂಕಷ್ಟ ಕಾಮಾಕ್ಷಿಪಾಳ್ಯ […] Source ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಶಿವಮೊಗ್ಗದಲ್ಲಿ ಕೊಲೆಯಾದ ವಿದ್ಯಾರ್ಥಿ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ಘೋಷಣೆ
    Next Article
    ಜನನ, ಮರಣ ನೋಂದಣಿಯಲ್ಲಿ ವಿಳಂಬ ಸಲ್ಲದು:ಜಿಲ್ಲಾಧಿಕಾರಿ ಗಂಗಾಧರಸ್ವಾಮಿ

    Related ಸಿನಿಮಾ Updates:

    Are you sure? You want to delete this comment..! Remove Cancel

    Comments (0)

      Leave a comment