Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಸರಕಾರ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವವನ್ನೂ ಲೋಕಾದ್ಯಂತ ಆಚರಿಸಲಿ : ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀ

    Source: Dinamana

    26 Feb 2026, 01:55 PM
    1 week ago

    ದಾವಣಗೆರೆ : ಸರ್ಕಾರದಿಂದ ಹಲವು ಮಹನೀಯರ ಜಯಂತಿ ಮಾಡುವಂತೆ ಶ್ರೀ ರಾಘವೇಂದ್ರ ಸ್ವಾಮಿಗಳ ವರ್ಧಂತಿ ಉತ್ಸವವನ್ನೂ ಲೋಕಾದ್ಯಂತ ಆಚರಿಸಬೇಕು ಎಂದು ಶ್ರೀ ಸುವಿದ್ಯೇಂದ್ರ ತೀರ್ಥ ಶ್ರೀಪಾದಂಗಳವರು ನುಡಿದರು. ನಗರದ ದೀಕ್ಷಿತ್ ರಸ್ತೆಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಸುವರ್ಣ ಮಹೋತ್ಸವ ಅಂಗವಾಗಿ ಮಂಗಳವಾರ ಸಂಸ್ಥಾನ ಪೂಜೆ ನೆರವೇರಿಸಿ ಅನುಗ್ರಹ ಸಂದೇಶ ನೀಡಿದರು. ಅಂಬೇಡ್ಕರ್ ಜಯಂತಿ, ಮಹರ್ಷಿ ವಾಲ್ಮೀಕಿ ಜಯಂತಿ, ಗಾಂಧಿ ಜಯಂತಿಯಂದು ಸರ್ಕಾರ ರಜೆಯನ್ನೇ ಘೋಷಣೆ ಮಾಡುತ್ತದೆ. ಅದೇ ರೀತಿ ಮಹಾ ಮಹಿಮರಾದ ರಾಯರ ಜಯಂತಿಯನ್ನೂ ಎಲ್ಲೆಡೆ […] ಈ ಬೆಳವಣಿಗೆ ಕರ್ನಾಟಕ ರಾಜ್ಯದ ಪ್ರಮುಖ ಘಟನೆಗಳಿಗೆ ಸಂಬಂಧಿಸಿದ್ದು, ಸಾರ್ವಜನಿಕರಲ್ಲಿ ಹೆಚ್ಚಿನ ಚರ್ಚೆಗೆ ಕಾರಣವಾಗಿದೆ.
    Click here to Read More
    Previous Article
    ಹೊಂದಾಣಿಕೆಯಿಂದ ನೆಮ್ಮದಿಯಿಂದ ಜೀವನ ಸಾಧ್ಯ :ವೇದಾಂತಚಾರ್ಯರಾದ ದಯಾನಂದ ಸರಸ್ವತಿ
    Next Article
    ಖಾಲಿ ಹುದ್ದೆಗಳ ಭರ್ತಿಗೆ ಹೋರಾಟ: ಜಿಲ್ಲಾಧಿಕಾರಿಗಳ ಮನವೊಲಿಕೆಗೂ ಬಗ್ಗೆದ ವಿದ್ಯಾರ್ಥಿಗಳು

    Related ರಾಜ್ಯದ ಸುದ್ದಿಗಳು Updates:

    Are you sure? You want to delete this comment..! Remove Cancel

    Comments (0)

      Leave a comment