Search

    Select Website Language

    GDPR Compliance

    We use cookies to ensure you get the best experience on our website. By continuing to use our site, you accept our use of cookies, Privacy Policy, and Terms of Service.

    ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸಮಸ್ಯೆ : ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ರಿಯಾಕ್ಷನ್‌

    Source: HOSADIGANTHA

    25 Feb 2026, 10:35 AM
    6 days ago

    ಹೊಸದಿಗಂತ ಡಿಜಿಟಲ್‌ ಡೆಸ್ಕ್‌: ಸರ್ಕಾರದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಆಗ್ರಹಿಸಿ ಧಾರವಾಢದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಪೋಸ್ಟ್‌ ಮಾಡಿದ್ದಾರೆ. ನಿಮ್ಮ ಪ್ರತಿಭಟನೆಯ ಹಿಂದಿನ ಉದ್ದೇಶ ಅರ್ಥವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸುತ್ತೇವೆ. ನಿಮ್ಮ ಆತಂಕ, ನಿರಾಸೆ, ಅನಿಶ್ಚಿತತೆ ನಮಗೆ ಅರ್ಥವಾಗುತ್ತದೆ. ಒಂದು ಅರ್ಜಿಯ ಹಿಂದೆ ಕನಸು ಇರುತ್ತದೆ, ಒಂದು ಕುಟುಂಬದ ಆಸೆಯಿದೆ, ಹಲವು ವರ್ಷಗಳ ಕಠಿಣ ಪರಿಶ್ರಮ ಹಾಗೂ ರಾಜ್ಯ ಸೇವೆಯ ಛಲ ಇದೆ. ನಿಮ್ಮ ಬಗ್ಗೆ […] The post ಹಿಂದಿನ ಬಿಜೆಪಿ ಸರ್ಕಾರದ ನಿರ್ಲಕ್ಷ್ಯದಿಂದಲೇ ಸಮಸ್ಯೆ : ಉದ್ಯೋಗಾಂಕ್ಷಿಗಳ ಪ್ರತಿಭಟನೆಗೆ ಸಿಎಂ ರಿಯಾಕ್ಷನ್‌ appeared first on HOSA DIGANTHA. ಈ ಸುದ್ದಿ ಕನ್ನಡ ಓದುಗರಲ್ಲಿ ಹೆಚ್ಚಿನ ಗಮನ ಸೆಳೆದಿದೆ.
    Click here to Read More
    Previous Article
    ಗರ್ಭಕಂಠದ ಕ್ಯಾನ್ಸರ್‌ ವಿರುದ್ಧ ಹೋರಾಟ: 14 ವರ್ಷದ ಎಲ್ಲಾ ಬಾಲಕಿಯರಿಗೆ ಎಚ್‌ಪಿವಿ ಲಸಿಕೆ ಅಭಿಯಾನ
    Next Article
    ಪ್ರಾಂಶುಪಾಲರು – ಉಪನ್ಯಾಸಕರು ಅಪ್‌ಡೇಟ್ ಆಗಬೇಕಿದೆ : ಮಧು ಮಾದೇಗೌಡ

    Related ನ್ಯೂಸ್ Updates:

    Are you sure? You want to delete this comment..! Remove Cancel

    Comments (0)

      Leave a comment